AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣಾ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ನಾಪತ್ತೆ, ಮುಂದುವರೆದ ಶೋಧ ಕಾರ್ಯ

ವಿಜಯಪುರ: ಕೃಷ್ಣಾ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ನಾಪತ್ತೆಯಾಗಿರುವ ಘಟನೆ ಕೊಲ್ಹಾರ ತಾಲೂಕಿನ ಸಿದ್ದನಾಥ ಗ್ರಾಮದಲ್ಲಿ ನಡೆದಿದೆ. ನಿನ್ನೆ ಸಂಜೆ ತೆಪ್ಪದಲ್ಲಿ ಮೀನು ಹಿಡಿಯಲು ಮೂವರು ತೆರಳಿದ್ದರು. ಈ ವೇಳೆ ಗಾಳಿ ಸಹಿತ ಭಾರಿ ಮಳೆಗೆ ತೆಪ್ಪ ಮಗುಚಿ ಬಿದ್ದಿತ್ತು. ಮೂವರ ಪೈಕಿ ಒಬ್ಬರು ಅಕ್ಷಯ ಲಮಾಣಿ ಈಜಿ ದಡ ಸೇರಿದ್ದಾರೆ. ಆದರೆ ಜೊತೆಯಲ್ಲಿದ್ದ ಪರಶುರಾಮ ಲಮಾಣಿ(35) ಮತ್ತು ರಮೇಶ ಲಮಾಣಿ(38) ಇಬ್ಬರು ನಾಪತ್ತೆಯಾಗಿದ್ದಾರೆ. ಮೂವರಲ್ಲಿ ಒಬ್ಬರು ದಡ ಸೇರಿದ್ದು, ಮತ್ತಿಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರ ಎಂಬ […]

ಕೃಷ್ಣಾ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ನಾಪತ್ತೆ, ಮುಂದುವರೆದ ಶೋಧ ಕಾರ್ಯ
ಆಯೇಷಾ ಬಾನು
|

Updated on:Jun 12, 2020 | 2:12 PM

Share

ವಿಜಯಪುರ: ಕೃಷ್ಣಾ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ನಾಪತ್ತೆಯಾಗಿರುವ ಘಟನೆ ಕೊಲ್ಹಾರ ತಾಲೂಕಿನ ಸಿದ್ದನಾಥ ಗ್ರಾಮದಲ್ಲಿ ನಡೆದಿದೆ. ನಿನ್ನೆ ಸಂಜೆ ತೆಪ್ಪದಲ್ಲಿ ಮೀನು ಹಿಡಿಯಲು ಮೂವರು ತೆರಳಿದ್ದರು. ಈ ವೇಳೆ ಗಾಳಿ ಸಹಿತ ಭಾರಿ ಮಳೆಗೆ ತೆಪ್ಪ ಮಗುಚಿ ಬಿದ್ದಿತ್ತು.

ಮೂವರ ಪೈಕಿ ಒಬ್ಬರು ಅಕ್ಷಯ ಲಮಾಣಿ ಈಜಿ ದಡ ಸೇರಿದ್ದಾರೆ. ಆದರೆ ಜೊತೆಯಲ್ಲಿದ್ದ ಪರಶುರಾಮ ಲಮಾಣಿ(35) ಮತ್ತು ರಮೇಶ ಲಮಾಣಿ(38) ಇಬ್ಬರು ನಾಪತ್ತೆಯಾಗಿದ್ದಾರೆ. ಮೂವರಲ್ಲಿ ಒಬ್ಬರು ದಡ ಸೇರಿದ್ದು, ಮತ್ತಿಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರ ಎಂಬ ಶಂಕೆ ವ್ಯಕ್ತವಾಗಿದೆ. ಕೊಲ್ಹಾರ ತಹಶೀಲ್ದಾರ ಎಂ.ಎಸ್ ಭಾಗವಾನ್ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಮೀನುಗಾರರ ಸಹಾಯದೊಂದಿಗೆ ಅಗ್ನಿಶಾಮಕ ದಳ ಸಿಬ್ಬಂದಿ ಸೇರಿ ಇಬ್ಬರಿಗೆ ಶೋಧ ಕಾರ್ಯ ಮುಂದುವರೆದಿದೆ.

Published On - 8:06 am, Fri, 12 June 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್