AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬೇಡ್ಕರ್ ಭವನ ನಿರ್ಮಾಣ ಸ್ಥಳದಲ್ಲಿ ಎರಡು ಗುಂಪುಗಳ ನಡುವೆ ದೊಣ್ಣೆಗಳಿಂದ ಮಾರಾಮಾರಿ; ಹಲವರಿಗೆ ಗಾಯ

ಹೊಸಕೋಟೆ ತಾಲೂಕಿನ ದೊಡ್ಡದೇನಹಳ್ಳಿ ಗ್ರಾಮದ ಬಳಿ ಅಂಬೇಡ್ಕರ್ ಭವನ ನಿರ್ಮಾಣ ಜಾಗಕ್ಕೆ ನಿನ್ನೆ ಸಂಜೆ ಅಧಿಕಾರಿಗಳು ಸರ್ವೆ ನಡೆಸಲು ಬಂದು ಸ್ಥಳ ಪರಿಶೀಲನೆ ನಡೆಸಿ ಹೋಗಿದ್ದರು. ಹೀಗಾಗಿ ಅದೇ ಸ್ಥಳಕ್ಕೆ ಗ್ರಾಮದ ದಲಿತರು ಹೋಗಿದ್ರಂತೆ, ಈ‌ ವೇಳೆ ಮತ್ತೊಂದು ಗೊಂಪು ಅದೇ ಸ್ಥಳಕ್ಕೆ ಬಂದಿದ್ದು ಈ ಎರಡು ಗುಂಪುಗಳ ನಡುವೆ ಕಿರಿಕ್ ಆಗಿದೆ.

ಅಂಬೇಡ್ಕರ್ ಭವನ ನಿರ್ಮಾಣ ಸ್ಥಳದಲ್ಲಿ ಎರಡು ಗುಂಪುಗಳ ನಡುವೆ ದೊಣ್ಣೆಗಳಿಂದ ಮಾರಾಮಾರಿ; ಹಲವರಿಗೆ ಗಾಯ
ಅಂಬೇಡ್ಕರ್ ಭವನ ನಿರ್ಮಾಣ ಸ್ಥಳದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಆಯೇಷಾ ಬಾನು
|

Updated on: Mar 18, 2021 | 9:06 AM

Share

ದೇವನಹಳ್ಳಿ: ಅಂಬೇಡ್ಕರ್ ಭವನ ನಿರ್ಮಾಣ ಸ್ಥಳಕ್ಕೆ ಅಧಿಕಾರಿಗಳು ಸರ್ವೆಗೆಂದು ಬಂದು ಹೋದ ಬಳಿಕ ಸ್ಥಳಕ್ಕೆ ಬಂದ 2 ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಪರಸ್ಪರ ದೊಣ್ಣೆಗಳಿಂದ ಹೊಡೆದಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ದೊಡ್ಡದೇವನಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹೊಸಕೋಟೆ ತಾಲೂಕಿನ ದೊಡ್ಡದೇನಹಳ್ಳಿ ಗ್ರಾಮದ ಬಳಿ ಅಂಬೇಡ್ಕರ್ ಭವನ ನಿರ್ಮಾಣ ಜಾಗಕ್ಕೆ ನಿನ್ನೆ ಸಂಜೆ ಅಧಿಕಾರಿಗಳು ಸರ್ವೆ ನಡೆಸಲು ಬಂದು ಸ್ಥಳ ಪರಿಶೀಲನೆ ನಡೆಸಿ ಹೋಗಿದ್ದರು. ಹೀಗಾಗಿ ಅದೇ ಸ್ಥಳಕ್ಕೆ ಗ್ರಾಮದ ದಲಿತರು ಹೋಗಿದ್ರಂತೆ, ಈ‌ ವೇಳೆ ಮತ್ತೊಂದು ಗೊಂಪು ಅದೇ ಸ್ಥಳಕ್ಕೆ ಬಂದಿದ್ದು ಈ ಎರಡು ಗುಂಪುಗಳ ನಡುವೆ ಕಿರಿಕ್ ಆಗಿದೆ. ಈ ವೇಳೆ ದೊಣ್ಣೆಗಳಿಂದ ಎರಡೂ ಗುಂಪಿನವರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸರ್ಕಾರಿ ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅಂಬೇಡ್ಕರ್‌ ಭವನ ಮುಖ್ಯಾನೋ.. ಅಂಬೇಡ್ಕರ್‌ ಆದರ್ಶ ಮುಖ್ಯಾನೋ.. ರಣರಂಗವಾದ ಕೋಲಾರ ನಗರಸಭೆ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್