AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬೇಡ್ಕರ್ ಭವನ ನಿರ್ಮಾಣ ಸ್ಥಳದಲ್ಲಿ ಎರಡು ಗುಂಪುಗಳ ನಡುವೆ ದೊಣ್ಣೆಗಳಿಂದ ಮಾರಾಮಾರಿ; ಹಲವರಿಗೆ ಗಾಯ

ಹೊಸಕೋಟೆ ತಾಲೂಕಿನ ದೊಡ್ಡದೇನಹಳ್ಳಿ ಗ್ರಾಮದ ಬಳಿ ಅಂಬೇಡ್ಕರ್ ಭವನ ನಿರ್ಮಾಣ ಜಾಗಕ್ಕೆ ನಿನ್ನೆ ಸಂಜೆ ಅಧಿಕಾರಿಗಳು ಸರ್ವೆ ನಡೆಸಲು ಬಂದು ಸ್ಥಳ ಪರಿಶೀಲನೆ ನಡೆಸಿ ಹೋಗಿದ್ದರು. ಹೀಗಾಗಿ ಅದೇ ಸ್ಥಳಕ್ಕೆ ಗ್ರಾಮದ ದಲಿತರು ಹೋಗಿದ್ರಂತೆ, ಈ‌ ವೇಳೆ ಮತ್ತೊಂದು ಗೊಂಪು ಅದೇ ಸ್ಥಳಕ್ಕೆ ಬಂದಿದ್ದು ಈ ಎರಡು ಗುಂಪುಗಳ ನಡುವೆ ಕಿರಿಕ್ ಆಗಿದೆ.

ಅಂಬೇಡ್ಕರ್ ಭವನ ನಿರ್ಮಾಣ ಸ್ಥಳದಲ್ಲಿ ಎರಡು ಗುಂಪುಗಳ ನಡುವೆ ದೊಣ್ಣೆಗಳಿಂದ ಮಾರಾಮಾರಿ; ಹಲವರಿಗೆ ಗಾಯ
ಅಂಬೇಡ್ಕರ್ ಭವನ ನಿರ್ಮಾಣ ಸ್ಥಳದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಆಯೇಷಾ ಬಾನು
ಆಯೇಷಾ ಬಾನು|

Updated on: Mar 18, 2021 | 9:06 AM

Share

ದೇವನಹಳ್ಳಿ: ಅಂಬೇಡ್ಕರ್ ಭವನ ನಿರ್ಮಾಣ ಸ್ಥಳಕ್ಕೆ ಅಧಿಕಾರಿಗಳು ಸರ್ವೆಗೆಂದು ಬಂದು ಹೋದ ಬಳಿಕ ಸ್ಥಳಕ್ಕೆ ಬಂದ 2 ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಪರಸ್ಪರ ದೊಣ್ಣೆಗಳಿಂದ ಹೊಡೆದಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ದೊಡ್ಡದೇವನಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹೊಸಕೋಟೆ ತಾಲೂಕಿನ ದೊಡ್ಡದೇನಹಳ್ಳಿ ಗ್ರಾಮದ ಬಳಿ ಅಂಬೇಡ್ಕರ್ ಭವನ ನಿರ್ಮಾಣ ಜಾಗಕ್ಕೆ ನಿನ್ನೆ ಸಂಜೆ ಅಧಿಕಾರಿಗಳು ಸರ್ವೆ ನಡೆಸಲು ಬಂದು ಸ್ಥಳ ಪರಿಶೀಲನೆ ನಡೆಸಿ ಹೋಗಿದ್ದರು. ಹೀಗಾಗಿ ಅದೇ ಸ್ಥಳಕ್ಕೆ ಗ್ರಾಮದ ದಲಿತರು ಹೋಗಿದ್ರಂತೆ, ಈ‌ ವೇಳೆ ಮತ್ತೊಂದು ಗೊಂಪು ಅದೇ ಸ್ಥಳಕ್ಕೆ ಬಂದಿದ್ದು ಈ ಎರಡು ಗುಂಪುಗಳ ನಡುವೆ ಕಿರಿಕ್ ಆಗಿದೆ. ಈ ವೇಳೆ ದೊಣ್ಣೆಗಳಿಂದ ಎರಡೂ ಗುಂಪಿನವರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸರ್ಕಾರಿ ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅಂಬೇಡ್ಕರ್‌ ಭವನ ಮುಖ್ಯಾನೋ.. ಅಂಬೇಡ್ಕರ್‌ ಆದರ್ಶ ಮುಖ್ಯಾನೋ.. ರಣರಂಗವಾದ ಕೋಲಾರ ನಗರಸಭೆ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ