AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬೇಡ್ಕರ್ ಭವನ ನಿರ್ಮಾಣ ಸ್ಥಳದಲ್ಲಿ ಎರಡು ಗುಂಪುಗಳ ನಡುವೆ ದೊಣ್ಣೆಗಳಿಂದ ಮಾರಾಮಾರಿ; ಹಲವರಿಗೆ ಗಾಯ

ಹೊಸಕೋಟೆ ತಾಲೂಕಿನ ದೊಡ್ಡದೇನಹಳ್ಳಿ ಗ್ರಾಮದ ಬಳಿ ಅಂಬೇಡ್ಕರ್ ಭವನ ನಿರ್ಮಾಣ ಜಾಗಕ್ಕೆ ನಿನ್ನೆ ಸಂಜೆ ಅಧಿಕಾರಿಗಳು ಸರ್ವೆ ನಡೆಸಲು ಬಂದು ಸ್ಥಳ ಪರಿಶೀಲನೆ ನಡೆಸಿ ಹೋಗಿದ್ದರು. ಹೀಗಾಗಿ ಅದೇ ಸ್ಥಳಕ್ಕೆ ಗ್ರಾಮದ ದಲಿತರು ಹೋಗಿದ್ರಂತೆ, ಈ‌ ವೇಳೆ ಮತ್ತೊಂದು ಗೊಂಪು ಅದೇ ಸ್ಥಳಕ್ಕೆ ಬಂದಿದ್ದು ಈ ಎರಡು ಗುಂಪುಗಳ ನಡುವೆ ಕಿರಿಕ್ ಆಗಿದೆ.

ಅಂಬೇಡ್ಕರ್ ಭವನ ನಿರ್ಮಾಣ ಸ್ಥಳದಲ್ಲಿ ಎರಡು ಗುಂಪುಗಳ ನಡುವೆ ದೊಣ್ಣೆಗಳಿಂದ ಮಾರಾಮಾರಿ; ಹಲವರಿಗೆ ಗಾಯ
ಅಂಬೇಡ್ಕರ್ ಭವನ ನಿರ್ಮಾಣ ಸ್ಥಳದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಆಯೇಷಾ ಬಾನು
|

Updated on: Mar 18, 2021 | 9:06 AM

Share

ದೇವನಹಳ್ಳಿ: ಅಂಬೇಡ್ಕರ್ ಭವನ ನಿರ್ಮಾಣ ಸ್ಥಳಕ್ಕೆ ಅಧಿಕಾರಿಗಳು ಸರ್ವೆಗೆಂದು ಬಂದು ಹೋದ ಬಳಿಕ ಸ್ಥಳಕ್ಕೆ ಬಂದ 2 ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಪರಸ್ಪರ ದೊಣ್ಣೆಗಳಿಂದ ಹೊಡೆದಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ದೊಡ್ಡದೇವನಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹೊಸಕೋಟೆ ತಾಲೂಕಿನ ದೊಡ್ಡದೇನಹಳ್ಳಿ ಗ್ರಾಮದ ಬಳಿ ಅಂಬೇಡ್ಕರ್ ಭವನ ನಿರ್ಮಾಣ ಜಾಗಕ್ಕೆ ನಿನ್ನೆ ಸಂಜೆ ಅಧಿಕಾರಿಗಳು ಸರ್ವೆ ನಡೆಸಲು ಬಂದು ಸ್ಥಳ ಪರಿಶೀಲನೆ ನಡೆಸಿ ಹೋಗಿದ್ದರು. ಹೀಗಾಗಿ ಅದೇ ಸ್ಥಳಕ್ಕೆ ಗ್ರಾಮದ ದಲಿತರು ಹೋಗಿದ್ರಂತೆ, ಈ‌ ವೇಳೆ ಮತ್ತೊಂದು ಗೊಂಪು ಅದೇ ಸ್ಥಳಕ್ಕೆ ಬಂದಿದ್ದು ಈ ಎರಡು ಗುಂಪುಗಳ ನಡುವೆ ಕಿರಿಕ್ ಆಗಿದೆ. ಈ ವೇಳೆ ದೊಣ್ಣೆಗಳಿಂದ ಎರಡೂ ಗುಂಪಿನವರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸರ್ಕಾರಿ ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅಂಬೇಡ್ಕರ್‌ ಭವನ ಮುಖ್ಯಾನೋ.. ಅಂಬೇಡ್ಕರ್‌ ಆದರ್ಶ ಮುಖ್ಯಾನೋ.. ರಣರಂಗವಾದ ಕೋಲಾರ ನಗರಸಭೆ

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ