AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ! ತುಂಡು ನೆಲಕ್ಕೆ ಹೀಗಾ ಹೊಡೆದಾಡೋದು? ಪ್ರಾಣಕ್ಕೇನು ಬೆಲೆನೇ ಇಲ್ವಾ?

ಚಿಕ್ಕಮಗಳೂರು : ಜಮೀನು ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರೋ ಘಟನೆ ಚಿಕ್ಕಮಗಳೂರು ತಾಲೂಕಿನ ಕರಡಿಹಳ್ಳಿ ಕಾವಲ್ ಗ್ರಾಮದಲ್ಲಿ ನಡೆದಿದೆ. ಎರಡು ಗುಂಪುಗಳು ಜಮೀನು ತಮಗೆ ಸೇರಿದ್ದು ಎಂದು ವಾದ ಮಾಡುವಾಗ ಮಾತಿಗೆ ಮಾತು ಬೆಳೆದು ಎರಡು ಗುಂಪಿನವರು ಹೆಲ್ಮೆಟ್, ದೊಣ್ಣೆಗಳಿಂದ ಪುರುಷರು ಹಾಗೂ ಮಹಿಳೆಯರು ಪರಸ್ಪರ ಹೊಡೆದಾಡಿದ್ದಾರೆ. ಈ ಜಮೀನನ್ನ 1953ನೇ ಇಸವಿಯಲ್ಲಿ ನಾಗಭೂಷಣಮ್ಮ ಎಂಬುವರಿಂದ ರಾಜ್‍ದೀಪ್ ಎಂಬುವರು ಖರೀದಿ ಮಾಡಿದ್ದರು ಎಂದು ಹೇಳಲಾಗ್ತಿದೆ. ರಾಜ್‍ದೀಪ್ ಜಮೀನನ್ನು ಕ್ಲೀನ್ ಮಾಡಲು ಹೋದಾಗ ಮತ್ತೊಂದು ಗುಂಪು […]

ಅಯ್ಯೋ! ತುಂಡು ನೆಲಕ್ಕೆ ಹೀಗಾ ಹೊಡೆದಾಡೋದು? ಪ್ರಾಣಕ್ಕೇನು ಬೆಲೆನೇ ಇಲ್ವಾ?
Guru
| Edited By: |

Updated on:Jul 26, 2020 | 1:52 AM

Share

ಚಿಕ್ಕಮಗಳೂರು : ಜಮೀನು ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರೋ ಘಟನೆ ಚಿಕ್ಕಮಗಳೂರು ತಾಲೂಕಿನ ಕರಡಿಹಳ್ಳಿ ಕಾವಲ್ ಗ್ರಾಮದಲ್ಲಿ ನಡೆದಿದೆ. ಎರಡು ಗುಂಪುಗಳು ಜಮೀನು ತಮಗೆ ಸೇರಿದ್ದು ಎಂದು ವಾದ ಮಾಡುವಾಗ ಮಾತಿಗೆ ಮಾತು ಬೆಳೆದು ಎರಡು ಗುಂಪಿನವರು ಹೆಲ್ಮೆಟ್, ದೊಣ್ಣೆಗಳಿಂದ ಪುರುಷರು ಹಾಗೂ ಮಹಿಳೆಯರು ಪರಸ್ಪರ ಹೊಡೆದಾಡಿದ್ದಾರೆ.

ಈ ಜಮೀನನ್ನ 1953ನೇ ಇಸವಿಯಲ್ಲಿ ನಾಗಭೂಷಣಮ್ಮ ಎಂಬುವರಿಂದ ರಾಜ್‍ದೀಪ್ ಎಂಬುವರು ಖರೀದಿ ಮಾಡಿದ್ದರು ಎಂದು ಹೇಳಲಾಗ್ತಿದೆ. ರಾಜ್‍ದೀಪ್ ಜಮೀನನ್ನು ಕ್ಲೀನ್ ಮಾಡಲು ಹೋದಾಗ ಮತ್ತೊಂದು ಗುಂಪು ಈ ಜಮೀನು ನಮ್ಮದ್ದು, ನಾವು 30 ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿದ್ದೇವೆ. ಫಾರಂ 50 ಹಾಗೂ 53ರಲ್ಲಿ ಅರ್ಜಿ ಹಾಕಿದ್ದೇವೆ ಎಂದಾಗ ಎರಡು ಗುಂಪಿನ ನಡುವೆ ಮಾತಿಗೆ ಮಾತು ಬೆಳೆದು ಇಬ್ಬರು ಹೊಡೆದಾಡಿದ್ದಾರೆ.

ಒಬ್ಬರು ನಾವು ಖರೀದಿ ಮಾಡಿದ್ದೇವೆ, ನಮ್ಮ ಹೆಸರಿಗೆ ಖಾತೆ ಇದೆ ಅಂತಿದ್ದಾರೆ. ಮತ್ತೊಬ್ಬರು ನಾವು 30 ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿದ್ದೇವೆ ಎನ್ನುತ್ತಿದ್ದಾರೆ. ಹೀಗೆ ವಾದ ಮಾಡುತ್ತಾ ಎರಡು ಕಡೆಯವರು ಮಾರಾಮಾರಿ ಹೊಡೆದಾಡಿದ್ದಾರೆ. ಆದರೆ, ಅಸಲಿಗೆ ಈ ಜಮೀನು ಯಾರಿಗೆ ಸೇರಬೇಕೆಂಬುದರ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 8:57 pm, Sat, 25 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್