AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ನಗರದಲ್ಲಿ ಘನತ್ಯಾಜ್ಯ ನಿರ್ವಹಣೆಯಲ್ಲಿ ವಿಫಲ: ಅಧಿಕಾರಿ, ಸಿಬ್ಬಂದಿ ಅಮಾನತುಗೊಳಿಸಿ ಡಿಸಿ ಆದೇಶ

ಕೋಲಾರ ಡಿಸಿ ಸತ್ಯಭಾಮ ನಗರ ಸಂಚಾರ ಕೈಗೊಂಡ ವೇಳೆ ನಗರಸಭೆಯ ಅಧಿಕಾರಿಗಳ ನಿರ್ಲಕ್ಷ್ಯತೆ ಕಂಡು ಬಂದಿದೆ. ಹೀಗಾಗಿ ನಗರದಲ್ಲಿ ಘನ ತ್ಯಾಜ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ. ವಾರ್ಡ್​ಗಳಲ್ಲಿ ಕಸ ವಿಲೇವಾರಿ ನಿರ್ಲಕ್ಷ್ಯವಹಿಸಲಾಗುತ್ತಿದೆ ಎಂದು ಕೋಲಾರ ಡಿಸಿ ಸತ್ಯಭಾಮ ನಾಲ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಕೋಲಾರ ನಗರದಲ್ಲಿ ಘನತ್ಯಾಜ್ಯ ನಿರ್ವಹಣೆಯಲ್ಲಿ ವಿಫಲ: ಅಧಿಕಾರಿ, ಸಿಬ್ಬಂದಿ ಅಮಾನತುಗೊಳಿಸಿ ಡಿಸಿ ಆದೇಶ
ಕೋಲಾರ ಡಿಸಿ ಸಿ.ಸತ್ಯಭಾಮಾ
ಆಯೇಷಾ ಬಾನು
|

Updated on: Jan 21, 2021 | 8:54 AM

Share

ಕೋಲಾರ ನಗರದಲ್ಲಿ ಘನತ್ಯಾಜ್ಯ ನಿರ್ವಹಣೆಯಲ್ಲಿ ವಿಫಲವಾದ ಕಾರಣ ನಗರಸಭೆಯ ಇಬ್ಬರು ಹೆಲ್ತ್ ಇನ್ಸ್‌ಪೆಕ್ಟರ್‌ ಮತ್ತು ಇಬ್ಬರು ಪೌರ ಕಾರ್ಮಿಕರನ್ನು ಅಮಾನತು ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ. ಕಿರಿಯ ಹೆಲ್ತ್ ಇನ್ಸ್‌ಪೆಕ್ಟರ್‌ಗಳಾದ N.ದೀಪಾ, ಪೃಥ್ವಿರಾಜ್ ಮತ್ತು ಪೌರಕಾರ್ಮಿಕರಾದ ವಿ.ಮೋಹನ್, ವಿ.ಕುಮಾರ್ ಅಮಾನತು ಮಾಡಲಾಗಿದೆ.

ಕೋಲಾರ ಡಿಸಿ ಸತ್ಯಭಾಮ ನಗರ ಸಂಚಾರ ಕೈಗೊಂಡ ವೇಳೆ ನಗರಸಭೆಯ ಅಧಿಕಾರಿಗಳ ನಿರ್ಲಕ್ಷ್ಯತೆ ಕಂಡು ಬಂದಿದೆ. ಹೀಗಾಗಿ ನಗರದಲ್ಲಿ ಘನ ತ್ಯಾಜ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ. ವಾರ್ಡ್​ಗಳಲ್ಲಿ ಕಸ ವಿಲೇವಾರಿ ನಿರ್ಲಕ್ಷ್ಯವಹಿಸಲಾಗುತ್ತಿದೆ ಎಂದು ಕೋಲಾರ ಡಿಸಿ ಸತ್ಯಭಾಮ ನಾಲ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇನ್ನು ಇದೇ ವಿಷಯಕ್ಕೆ ಸಂಬಂಧಿಸಿ ಇಬ್ಬರನ್ನು ವರ್ಗಾವಣೆ ಮಾಡುವಂತೆ ಆದೇಶಿಸಿದ್ದಾರೆ.

ಪೌರಾಯುಕ್ತ, ಪರಿಸರ ಅಭಿಯಂತರ ವರ್ಗಾವಣೆಗೂ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕೋಲಾರ ನಗರಸಭೆಯ ಪೌರಾಯುಕ್ತ ಶ್ರೀಕಾಂತ್, ಪರಿಸರ ಅಭಿಯಂತರ ಪುನೀತ್ ವರ್ಗಾವಣೆಗೆ ಪೌರಾಡಳಿತ ನಿರ್ದೇಶಕರಿಗೆ ಪತ್ರ ಬರೆದು ರವಾನಿಸಲಾಗಿದೆ.

ಕೃಷಿ ಖುಷಿ: ಜೇನು ಗೂಡಿಗೆ ಕೈ ಹಾಕಿ ಲಕ್ಷಾಂತರ ರೂಪಾಯಿ ಆದಾಯ ಪಡೆಯುವ ಕೋಲಾರದ ಯುವಕ..

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು