AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ನಗರದಲ್ಲಿ ಘನತ್ಯಾಜ್ಯ ನಿರ್ವಹಣೆಯಲ್ಲಿ ವಿಫಲ: ಅಧಿಕಾರಿ, ಸಿಬ್ಬಂದಿ ಅಮಾನತುಗೊಳಿಸಿ ಡಿಸಿ ಆದೇಶ

ಕೋಲಾರ ಡಿಸಿ ಸತ್ಯಭಾಮ ನಗರ ಸಂಚಾರ ಕೈಗೊಂಡ ವೇಳೆ ನಗರಸಭೆಯ ಅಧಿಕಾರಿಗಳ ನಿರ್ಲಕ್ಷ್ಯತೆ ಕಂಡು ಬಂದಿದೆ. ಹೀಗಾಗಿ ನಗರದಲ್ಲಿ ಘನ ತ್ಯಾಜ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ. ವಾರ್ಡ್​ಗಳಲ್ಲಿ ಕಸ ವಿಲೇವಾರಿ ನಿರ್ಲಕ್ಷ್ಯವಹಿಸಲಾಗುತ್ತಿದೆ ಎಂದು ಕೋಲಾರ ಡಿಸಿ ಸತ್ಯಭಾಮ ನಾಲ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಕೋಲಾರ ನಗರದಲ್ಲಿ ಘನತ್ಯಾಜ್ಯ ನಿರ್ವಹಣೆಯಲ್ಲಿ ವಿಫಲ: ಅಧಿಕಾರಿ, ಸಿಬ್ಬಂದಿ ಅಮಾನತುಗೊಳಿಸಿ ಡಿಸಿ ಆದೇಶ
ಕೋಲಾರ ಡಿಸಿ ಸಿ.ಸತ್ಯಭಾಮಾ
ಆಯೇಷಾ ಬಾನು
ಆಯೇಷಾ ಬಾನು|

Updated on: Jan 21, 2021 | 8:54 AM

Share

ಕೋಲಾರ ನಗರದಲ್ಲಿ ಘನತ್ಯಾಜ್ಯ ನಿರ್ವಹಣೆಯಲ್ಲಿ ವಿಫಲವಾದ ಕಾರಣ ನಗರಸಭೆಯ ಇಬ್ಬರು ಹೆಲ್ತ್ ಇನ್ಸ್‌ಪೆಕ್ಟರ್‌ ಮತ್ತು ಇಬ್ಬರು ಪೌರ ಕಾರ್ಮಿಕರನ್ನು ಅಮಾನತು ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ. ಕಿರಿಯ ಹೆಲ್ತ್ ಇನ್ಸ್‌ಪೆಕ್ಟರ್‌ಗಳಾದ N.ದೀಪಾ, ಪೃಥ್ವಿರಾಜ್ ಮತ್ತು ಪೌರಕಾರ್ಮಿಕರಾದ ವಿ.ಮೋಹನ್, ವಿ.ಕುಮಾರ್ ಅಮಾನತು ಮಾಡಲಾಗಿದೆ.

ಕೋಲಾರ ಡಿಸಿ ಸತ್ಯಭಾಮ ನಗರ ಸಂಚಾರ ಕೈಗೊಂಡ ವೇಳೆ ನಗರಸಭೆಯ ಅಧಿಕಾರಿಗಳ ನಿರ್ಲಕ್ಷ್ಯತೆ ಕಂಡು ಬಂದಿದೆ. ಹೀಗಾಗಿ ನಗರದಲ್ಲಿ ಘನ ತ್ಯಾಜ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ. ವಾರ್ಡ್​ಗಳಲ್ಲಿ ಕಸ ವಿಲೇವಾರಿ ನಿರ್ಲಕ್ಷ್ಯವಹಿಸಲಾಗುತ್ತಿದೆ ಎಂದು ಕೋಲಾರ ಡಿಸಿ ಸತ್ಯಭಾಮ ನಾಲ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇನ್ನು ಇದೇ ವಿಷಯಕ್ಕೆ ಸಂಬಂಧಿಸಿ ಇಬ್ಬರನ್ನು ವರ್ಗಾವಣೆ ಮಾಡುವಂತೆ ಆದೇಶಿಸಿದ್ದಾರೆ.

ಪೌರಾಯುಕ್ತ, ಪರಿಸರ ಅಭಿಯಂತರ ವರ್ಗಾವಣೆಗೂ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕೋಲಾರ ನಗರಸಭೆಯ ಪೌರಾಯುಕ್ತ ಶ್ರೀಕಾಂತ್, ಪರಿಸರ ಅಭಿಯಂತರ ಪುನೀತ್ ವರ್ಗಾವಣೆಗೆ ಪೌರಾಡಳಿತ ನಿರ್ದೇಶಕರಿಗೆ ಪತ್ರ ಬರೆದು ರವಾನಿಸಲಾಗಿದೆ.

ಕೃಷಿ ಖುಷಿ: ಜೇನು ಗೂಡಿಗೆ ಕೈ ಹಾಕಿ ಲಕ್ಷಾಂತರ ರೂಪಾಯಿ ಆದಾಯ ಪಡೆಯುವ ಕೋಲಾರದ ಯುವಕ..

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!