AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ನಗರದಲ್ಲಿ ಘನತ್ಯಾಜ್ಯ ನಿರ್ವಹಣೆಯಲ್ಲಿ ವಿಫಲ: ಅಧಿಕಾರಿ, ಸಿಬ್ಬಂದಿ ಅಮಾನತುಗೊಳಿಸಿ ಡಿಸಿ ಆದೇಶ

ಕೋಲಾರ ಡಿಸಿ ಸತ್ಯಭಾಮ ನಗರ ಸಂಚಾರ ಕೈಗೊಂಡ ವೇಳೆ ನಗರಸಭೆಯ ಅಧಿಕಾರಿಗಳ ನಿರ್ಲಕ್ಷ್ಯತೆ ಕಂಡು ಬಂದಿದೆ. ಹೀಗಾಗಿ ನಗರದಲ್ಲಿ ಘನ ತ್ಯಾಜ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ. ವಾರ್ಡ್​ಗಳಲ್ಲಿ ಕಸ ವಿಲೇವಾರಿ ನಿರ್ಲಕ್ಷ್ಯವಹಿಸಲಾಗುತ್ತಿದೆ ಎಂದು ಕೋಲಾರ ಡಿಸಿ ಸತ್ಯಭಾಮ ನಾಲ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಕೋಲಾರ ನಗರದಲ್ಲಿ ಘನತ್ಯಾಜ್ಯ ನಿರ್ವಹಣೆಯಲ್ಲಿ ವಿಫಲ: ಅಧಿಕಾರಿ, ಸಿಬ್ಬಂದಿ ಅಮಾನತುಗೊಳಿಸಿ ಡಿಸಿ ಆದೇಶ
ಕೋಲಾರ ಡಿಸಿ ಸಿ.ಸತ್ಯಭಾಮಾ
ಆಯೇಷಾ ಬಾನು
ಆಯೇಷಾ ಬಾನು|

Updated on: Jan 21, 2021 | 8:54 AM

Share

ಕೋಲಾರ ನಗರದಲ್ಲಿ ಘನತ್ಯಾಜ್ಯ ನಿರ್ವಹಣೆಯಲ್ಲಿ ವಿಫಲವಾದ ಕಾರಣ ನಗರಸಭೆಯ ಇಬ್ಬರು ಹೆಲ್ತ್ ಇನ್ಸ್‌ಪೆಕ್ಟರ್‌ ಮತ್ತು ಇಬ್ಬರು ಪೌರ ಕಾರ್ಮಿಕರನ್ನು ಅಮಾನತು ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ. ಕಿರಿಯ ಹೆಲ್ತ್ ಇನ್ಸ್‌ಪೆಕ್ಟರ್‌ಗಳಾದ N.ದೀಪಾ, ಪೃಥ್ವಿರಾಜ್ ಮತ್ತು ಪೌರಕಾರ್ಮಿಕರಾದ ವಿ.ಮೋಹನ್, ವಿ.ಕುಮಾರ್ ಅಮಾನತು ಮಾಡಲಾಗಿದೆ.

ಕೋಲಾರ ಡಿಸಿ ಸತ್ಯಭಾಮ ನಗರ ಸಂಚಾರ ಕೈಗೊಂಡ ವೇಳೆ ನಗರಸಭೆಯ ಅಧಿಕಾರಿಗಳ ನಿರ್ಲಕ್ಷ್ಯತೆ ಕಂಡು ಬಂದಿದೆ. ಹೀಗಾಗಿ ನಗರದಲ್ಲಿ ಘನ ತ್ಯಾಜ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ. ವಾರ್ಡ್​ಗಳಲ್ಲಿ ಕಸ ವಿಲೇವಾರಿ ನಿರ್ಲಕ್ಷ್ಯವಹಿಸಲಾಗುತ್ತಿದೆ ಎಂದು ಕೋಲಾರ ಡಿಸಿ ಸತ್ಯಭಾಮ ನಾಲ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇನ್ನು ಇದೇ ವಿಷಯಕ್ಕೆ ಸಂಬಂಧಿಸಿ ಇಬ್ಬರನ್ನು ವರ್ಗಾವಣೆ ಮಾಡುವಂತೆ ಆದೇಶಿಸಿದ್ದಾರೆ.

ಪೌರಾಯುಕ್ತ, ಪರಿಸರ ಅಭಿಯಂತರ ವರ್ಗಾವಣೆಗೂ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕೋಲಾರ ನಗರಸಭೆಯ ಪೌರಾಯುಕ್ತ ಶ್ರೀಕಾಂತ್, ಪರಿಸರ ಅಭಿಯಂತರ ಪುನೀತ್ ವರ್ಗಾವಣೆಗೆ ಪೌರಾಡಳಿತ ನಿರ್ದೇಶಕರಿಗೆ ಪತ್ರ ಬರೆದು ರವಾನಿಸಲಾಗಿದೆ.

ಕೃಷಿ ಖುಷಿ: ಜೇನು ಗೂಡಿಗೆ ಕೈ ಹಾಕಿ ಲಕ್ಷಾಂತರ ರೂಪಾಯಿ ಆದಾಯ ಪಡೆಯುವ ಕೋಲಾರದ ಯುವಕ..

Follow Us
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ