AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ಕಾನ್​ನಲ್ಲಿ ದೀಕ್ಷೆ ಪಡೆದಿದ್ದ ಇಬ್ಬರು ಕಾವೇರಿ ನದಿಯಲ್ಲಿ ಕೊಚ್ಚಿ ಹೋದರು..

ಮಂಡ್ಯ: ಕಾವೇರಿ ನದಿಯಲ್ಲಿ ಕೃಷ್ಣನ ಇಬ್ಬರು ಭಕ್ತರು ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಬಳಿಯಿರುವ ಇಸ್ಕಾನ್‌ನ ಫಾರ್ಮ್ ​​ಹೌಸ್​ನಲ್ಲಿ ನಡೆದಿದೆ. ಬೆಂಗಳೂರಿನ ನಂದಿನಿ ಲೇಔಟ್‌ ನಿವಾಸಿ RS ದಾಸ್(43) ಹಾಗೂ ಚಿತ್ರದುರ್ಗದ ನಿವಾಸಿ ಗುಣಾರನವ ದಾಸ್(35) ನೀರುಪಾಲಾದ ದುರ್ದೈವಿಗಳು. ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಇಬ್ಬರು ಭಕ್ತರು ಮೈಸೂರಿನ ಇಸ್ಕಾನ್ ದೇವಸ್ಥಾನದಲ್ಲಿ ದೀಕ್ಷೆ ಪಡೆದಿದ್ದರು. ಜೊತೆಗೆ, ಇಸ್ಕಾನ್ ಸಂಸ್ಥೆ ಮೂಲಕ ಧಾರ್ಮಿಕ ಕಾರ್ಯ ಮಾಡುತ್ತಿದ್ದರು. […]

ಇಸ್ಕಾನ್​ನಲ್ಲಿ ದೀಕ್ಷೆ ಪಡೆದಿದ್ದ ಇಬ್ಬರು ಕಾವೇರಿ ನದಿಯಲ್ಲಿ ಕೊಚ್ಚಿ ಹೋದರು..
KUSHAL V
|

Updated on:Oct 17, 2020 | 11:59 AM

Share

ಮಂಡ್ಯ: ಕಾವೇರಿ ನದಿಯಲ್ಲಿ ಕೃಷ್ಣನ ಇಬ್ಬರು ಭಕ್ತರು ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಬಳಿಯಿರುವ ಇಸ್ಕಾನ್‌ನ ಫಾರ್ಮ್ ​​ಹೌಸ್​ನಲ್ಲಿ ನಡೆದಿದೆ. ಬೆಂಗಳೂರಿನ ನಂದಿನಿ ಲೇಔಟ್‌ ನಿವಾಸಿ RS ದಾಸ್(43) ಹಾಗೂ ಚಿತ್ರದುರ್ಗದ ನಿವಾಸಿ ಗುಣಾರನವ ದಾಸ್(35) ನೀರುಪಾಲಾದ ದುರ್ದೈವಿಗಳು. ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಇಬ್ಬರು ಭಕ್ತರು ಮೈಸೂರಿನ ಇಸ್ಕಾನ್ ದೇವಸ್ಥಾನದಲ್ಲಿ ದೀಕ್ಷೆ ಪಡೆದಿದ್ದರು. ಜೊತೆಗೆ, ಇಸ್ಕಾನ್ ಸಂಸ್ಥೆ ಮೂಲಕ ಧಾರ್ಮಿಕ ಕಾರ್ಯ ಮಾಡುತ್ತಿದ್ದರು.

ಆಹಾರ ಸೇವನೆಗೆ ಮುನ್ನ ಸ್ನಾನ ಮಾಡಲು ತೆರಳಿದ್ದ ವೇಳೆ ಆಯಾ ತಪ್ಪಿ ಕಾವೇರಿ ನದಿಯಲ್ಲಿ ಕಣ್ಮರೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಸಲಾಗುತ್ತಿದ್ದು ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 11:44 am, Sat, 17 October 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ