AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆ: ಕ್ಯಾಂಟರ್-ಬೈಕ್‌ ಮುಖಾಮುಖಿ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು

ದೇವನಹಳ್ಳಿ: ಕ್ಯಾಂಟರ್ ಮತ್ತು ಬೈಕ್‌ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಶಿವನಾಪುರ ಕ್ರಾಸ್ ಬಳಿ ನಡೆದಿದೆ. ಆಂಧ್ರ ಮೂಲದ ಸುಬ್ಬಯ್ಯ(45) ಮತ್ತು ಅರುಣ(40) ದಂಪತಿ ಮೃತರು. ಬೈಕ್​ನಲ್ಲಿ ಆಂಧ್ರದಿಂದ ಬೆಂಗಳೂರಿಗೆ ಬರ್ತಿದ್ದ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಮುಖಾಮುಖಿಯಾಗಿದೆ. ಈ ಪರಿಣಾಮ ಬೈಕ್​ನಲ್ಲಿ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೊಸಕೋಟೆ: ಕ್ಯಾಂಟರ್-ಬೈಕ್‌ ಮುಖಾಮುಖಿ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 14, 2020 | 1:56 PM

Share

ದೇವನಹಳ್ಳಿ: ಕ್ಯಾಂಟರ್ ಮತ್ತು ಬೈಕ್‌ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಶಿವನಾಪುರ ಕ್ರಾಸ್ ಬಳಿ ನಡೆದಿದೆ.

ಆಂಧ್ರ ಮೂಲದ ಸುಬ್ಬಯ್ಯ(45) ಮತ್ತು ಅರುಣ(40) ದಂಪತಿ ಮೃತರು. ಬೈಕ್​ನಲ್ಲಿ ಆಂಧ್ರದಿಂದ ಬೆಂಗಳೂರಿಗೆ ಬರ್ತಿದ್ದ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಮುಖಾಮುಖಿಯಾಗಿದೆ. ಈ ಪರಿಣಾಮ ಬೈಕ್​ನಲ್ಲಿ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 1:44 pm, Wed, 14 October 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.