AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆ: ಕ್ಯಾಂಟರ್-ಬೈಕ್‌ ಮುಖಾಮುಖಿ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು

ದೇವನಹಳ್ಳಿ: ಕ್ಯಾಂಟರ್ ಮತ್ತು ಬೈಕ್‌ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಶಿವನಾಪುರ ಕ್ರಾಸ್ ಬಳಿ ನಡೆದಿದೆ. ಆಂಧ್ರ ಮೂಲದ ಸುಬ್ಬಯ್ಯ(45) ಮತ್ತು ಅರುಣ(40) ದಂಪತಿ ಮೃತರು. ಬೈಕ್​ನಲ್ಲಿ ಆಂಧ್ರದಿಂದ ಬೆಂಗಳೂರಿಗೆ ಬರ್ತಿದ್ದ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಮುಖಾಮುಖಿಯಾಗಿದೆ. ಈ ಪರಿಣಾಮ ಬೈಕ್​ನಲ್ಲಿ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೊಸಕೋಟೆ: ಕ್ಯಾಂಟರ್-ಬೈಕ್‌ ಮುಖಾಮುಖಿ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 14, 2020 | 1:56 PM

Share

ದೇವನಹಳ್ಳಿ: ಕ್ಯಾಂಟರ್ ಮತ್ತು ಬೈಕ್‌ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಶಿವನಾಪುರ ಕ್ರಾಸ್ ಬಳಿ ನಡೆದಿದೆ.

ಆಂಧ್ರ ಮೂಲದ ಸುಬ್ಬಯ್ಯ(45) ಮತ್ತು ಅರುಣ(40) ದಂಪತಿ ಮೃತರು. ಬೈಕ್​ನಲ್ಲಿ ಆಂಧ್ರದಿಂದ ಬೆಂಗಳೂರಿಗೆ ಬರ್ತಿದ್ದ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಮುಖಾಮುಖಿಯಾಗಿದೆ. ಈ ಪರಿಣಾಮ ಬೈಕ್​ನಲ್ಲಿ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 1:44 pm, Wed, 14 October 20

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK