AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆ: ಕ್ಯಾಂಟರ್-ಬೈಕ್‌ ಮುಖಾಮುಖಿ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು

ದೇವನಹಳ್ಳಿ: ಕ್ಯಾಂಟರ್ ಮತ್ತು ಬೈಕ್‌ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಶಿವನಾಪುರ ಕ್ರಾಸ್ ಬಳಿ ನಡೆದಿದೆ. ಆಂಧ್ರ ಮೂಲದ ಸುಬ್ಬಯ್ಯ(45) ಮತ್ತು ಅರುಣ(40) ದಂಪತಿ ಮೃತರು. ಬೈಕ್​ನಲ್ಲಿ ಆಂಧ್ರದಿಂದ ಬೆಂಗಳೂರಿಗೆ ಬರ್ತಿದ್ದ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಮುಖಾಮುಖಿಯಾಗಿದೆ. ಈ ಪರಿಣಾಮ ಬೈಕ್​ನಲ್ಲಿ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೊಸಕೋಟೆ: ಕ್ಯಾಂಟರ್-ಬೈಕ್‌ ಮುಖಾಮುಖಿ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Oct 14, 2020 | 1:56 PM

Share

ದೇವನಹಳ್ಳಿ: ಕ್ಯಾಂಟರ್ ಮತ್ತು ಬೈಕ್‌ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಶಿವನಾಪುರ ಕ್ರಾಸ್ ಬಳಿ ನಡೆದಿದೆ.

ಆಂಧ್ರ ಮೂಲದ ಸುಬ್ಬಯ್ಯ(45) ಮತ್ತು ಅರುಣ(40) ದಂಪತಿ ಮೃತರು. ಬೈಕ್​ನಲ್ಲಿ ಆಂಧ್ರದಿಂದ ಬೆಂಗಳೂರಿಗೆ ಬರ್ತಿದ್ದ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಮುಖಾಮುಖಿಯಾಗಿದೆ. ಈ ಪರಿಣಾಮ ಬೈಕ್​ನಲ್ಲಿ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 1:44 pm, Wed, 14 October 20

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!