AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tiger Attack | ಕೊಡಗಿನಲ್ಲಿ ಹುಲಿ ದಾಳಿಗೆ ಇಬ್ಬರು ಬಲಿ, ಕಾರ್ಯಾಚರಣೆಗೆ ಸಾಕಾನೆಗಳನ್ನು ಕರೆಸಿದ ಅರಣ್ಯ ಇಲಾಖೆ

ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಗ್ರಾಮದ ಚಿಣ್ಣಿ(60) ಹುಲಿ ದಾಳಿಗೆ ಬಲಿಯಾದ ಕಾರ್ಮಿಕ ಮಹಿಳೆ. ನಿನ್ನೆ ರಾತ್ರಿ ಕೊಡಗು ಸಮೀಪದ ಕುಮಟೂರು ಗ್ರಾಮದ ಪಣೆಯರವರ ಅಯ್ಯಪ್ಪ ಎಂಬ 14ವರ್ಷದ ಬಾಲಕನೊಬ್ಬ ಈ ಹಿಂದೆ ಹುಲಿ ದಾಳಿಗೆ ಬಲಿಯಾಗಿದ್ದ.

Tiger Attack | ಕೊಡಗಿನಲ್ಲಿ ಹುಲಿ ದಾಳಿಗೆ ಇಬ್ಬರು ಬಲಿ, ಕಾರ್ಯಾಚರಣೆಗೆ ಸಾಕಾನೆಗಳನ್ನು ಕರೆಸಿದ ಅರಣ್ಯ ಇಲಾಖೆ
ಹುಲಿ ಹುಡುಕುವ ಕಾರ್ಯಾಚರಣೆಗೆ ಸಾಕಾನೆಗಳ ಆಗಮನ
ಆಯೇಷಾ ಬಾನು
|

Updated on: Feb 21, 2021 | 12:05 PM

Share

ಕೊಡಗು: ಜಿಲ್ಲೆಯಲ್ಲಿ ವ್ಯಾಘ್ರನ ಅಟ್ಟಹಾಸಕ್ಕೆ ಮತ್ತೊಂದು‌ ಜೀವ ಬಲಿಯಾಗಿದೆ. ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಗ್ರಾಮದ ಚಿಣ್ಣಿ(60) ಹುಲಿ ದಾಳಿಗೆ ಬಲಿಯಾದ ಕಾರ್ಮಿಕ ಮಹಿಳೆ. ನಿನ್ನೆ ರಾತ್ರಿ ಕೊಡಗು ಸಮೀಪದ ಕುಮಟೂರು ಗ್ರಾಮದ ಪಣೆಯರವರ ಅಯ್ಯಪ್ಪ ಎಂಬ 14ವರ್ಷದ ಬಾಲಕನೊಬ್ಬ ಈ ಹಿಂದೆ ಹುಲಿ ದಾಳಿಗೆ ಬಲಿಯಾಗಿದ್ದ.

ಮೃತ ಬಾಲಕ ಶ್ರೀಮಂಗಲದ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿದ್ದ. ಸೌದೆ ತರಲೆಂದು ಹೋಗಿದ್ದ ವೇಳೆ ಹುಲಿ ದಾಳಿ ನಡೆಸಿತ್ತು. ಕೊಟ್ರಂಗಡ ಅಶ್ವಥ್ ಎಂಬುವವರ ತೋಟದಲ್ಲಿ ಮೃತದೇಹ ಪತ್ತೆಯಾಗಿತ್ತು. ಹುಲಿಯ ಕೂದಲು ಮೃತದೇಹದ ಮೇಲಿತ್ತು ಎಂದು ಸ್ಥಳೀಯರು ತಿಳಿಸಿದ್ದರು. ಈಗಾಗಲೇ ಹುಲಿ ದಾಳಿಗೆ ಇಬ್ಬರು ಬಲಿಯಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಹುಲಿ ಸೆರೆ ಹಿಡಿಯಲು ಆಗ್ರಹಿಸಿದ್ದಾರೆ. ಕುಟ್ಟ, ಶ್ರೀಮಂಗಲದಲ್ಲಿ ಪ್ರತಿಭಟನೆ‌ ನಡೆಸಲು ಸ್ಥಳೀಯರು ಸಜ್ಜಾಗಿದ್ದಾರೆ.

ಹುಲಿ ಸೆರೆಗೆ ಕಾರ್ಯಾಚರಣೆ ಇಬ್ಬರನ್ನು ಬಲಿ ಪಡೆದ ಹುಲಿ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಶುರು ಮಾಡಿಕೊಂಡಿದ್ದು ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿಯಲ್ಲಿ ಕಾರ್ಯಾಚರಣೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತ್ತಿಗೋಡು ಶಿಬಿರದಿಂದ ಸಾಕಾನೆಗಳನ್ನು ಕರೆಸಿಕೊಳ್ಳಲಾಗಿದೆ. ಅಭಿಮನ್ಯು, ಗೋಪಾಲಸ್ವಾಮಿ ಎಂಬ ಎರಡು ಸಾಕಾನೆಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಲಿವೆ.

Tiger Attack in Madikeri

ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ಸ್ಥಳೀಯರು

ಇದನ್ನೂ ಓದಿ: ಹುಲಿಗಳ ನಡುವೆಯೂ ಜಾಗಕ್ಕಾಗಿ ನಡೆಯುತ್ತೆ ಯುದ್ಧ.. ಕುತೂಹಲಕಾರಿ ಮಾಹಿತಿ ಇಲ್ಲಿದೆ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್