ಕಾರ್ ಪಲ್ಟಿ: ಬೆಂಗಳೂರಿಂದ ಧರ್ಮಸ್ಥಳಕ್ಕೆ ಹೊರಟಿದ್ದ 2 ಯುವಕರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಕರ್ತಿಕೆರೆ ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರು ಮೂಲದ ಮಂಜುನಾಥ್ (30) ಹಾಗೂ ಮುತ್ತು ರಾಜ್ (28) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಇನ್ನು ಕಾರಿನಲ್ಲಿದ್ದ ಮತ್ತಿಬ್ಬರ ಸ್ಥಿತಿ ಗಂಭೀರ ಎಂದು ಹೇಳಲಾಗಿದೆ.

ಕಾರ್ ಪಲ್ಟಿ: ಬೆಂಗಳೂರಿಂದ ಧರ್ಮಸ್ಥಳಕ್ಕೆ ಹೊರಟಿದ್ದ 2 ಯುವಕರು ಸ್ಥಳದಲ್ಲೇ ಸಾವು
Edited By:

Updated on: Jun 27, 2020 | 10:31 AM

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಕರ್ತಿಕೆರೆ ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರು ಮೂಲದ ಮಂಜುನಾಥ್ (30) ಹಾಗೂ ಮುತ್ತು ರಾಜ್ (28) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಇನ್ನು ಕಾರಿನಲ್ಲಿದ್ದ ಮತ್ತಿಬ್ಬರ ಸ್ಥಿತಿ ಗಂಭೀರ ಎಂದು ಹೇಳಲಾಗಿದೆ.

Published On - 9:13 am, Sat, 27 June 20