AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂಟಿ ಸಲಗನ ದಾಳಿಗೆ ಕಾರು ನಜ್ಜುಗುಜ್ಜು.. ಇಬ್ಬರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬಿಳಚೇನಹಳ್ಳಿಯ ಬಳಿ ಕಾರಿನ ಮೇಲೆ ಒಂಟಿ ಸಲಗ ದಾಳಿ ಮಾಡಿರುವ ಘಟನೆ ನಡೆದಿದೆ. ವಾಹನದಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಂಟಿ ಸಲಗದ ದಾಳಿಯಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜು ಆಗಿದೆ. ಭರತ್, ಶರತ್ ಮತ್ತು ಮಧು ಎಂಬುವವರು ಕಾರಿನಲ್ಲಿ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ.

ಒಂಟಿ ಸಲಗನ ದಾಳಿಗೆ ಕಾರು ನಜ್ಜುಗುಜ್ಜು.. ಇಬ್ಬರ ಸ್ಥಿತಿ ಗಂಭೀರ
KUSHAL V
| Edited By: |

Updated on: Oct 16, 2020 | 10:50 AM

Share

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬಿಳಚೇನಹಳ್ಳಿಯ ಬಳಿ ಕಾರಿನ ಮೇಲೆ ಒಂಟಿ ಸಲಗ ದಾಳಿ ಮಾಡಿರುವ ಘಟನೆ ನಡೆದಿದೆ. ವಾಹನದಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಒಂಟಿ ಸಲಗದ ದಾಳಿಯಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜು ಆಗಿದೆ. ಭರತ್, ಶರತ್ ಮತ್ತು ಮಧು ಎಂಬುವವರು ಕಾರಿನಲ್ಲಿ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ.