AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿ‌ ಹಳ್ಳ ದಂಡೆ ಸೇತುವೆ ಬಳಿ ಸಿಲುಕಿರುವ ವ್ಯಕ್ತಿಗಳು, ಪ್ರಾಣ ರಕ್ಷಣೆಗಾಗಿ ಪರದಾಟ

ರಾಯಚೂರು: ಮಸ್ಕಿ ಜಲಾಶಯಕ್ಕೆ 2,100 ಕ್ಯೂಸೆಕ್ ನೀರು ಒಳ ಹರಿವು ಹೆಚ್ಚಳವಾಗಿದೆ. ಮಸ್ಕಿ ಡ್ಯಾಂನಿಂದ 1,600 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಪೋತ್ನಾಳ ಸೇರಿ ಹಲವು ಗ್ರಾಮಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ. ಹಳ್ಳದ ದಂಡೆಗೆ ತೆರಳದಂತೆ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಮಸ್ಕಿ ಹಳ್ಳದಲ್ಲಿ ಸಿಲುಕಿರುವ ವ್ಯಕ್ತಿ ಪರದಾಟ: ಇನ್ನು ಡ್ಯಾಂನಿಂದ ನೀರು ಬಿಟ್ಟ ಹಿನ್ನೆಲೆಯಲ್ಲಿ ಹಳ್ಳದ ದಂಡೆ ಮುಳುಗಿ ಹೋಗಿದೆ. ದ್ವೀಪದಂತಾದ ಸೇತುವೆಯ ಕೆಳಗೆ ನಿಂತು ರಕ್ಷಣೆಗಾಗಿ ವ್ಯಕ್ತಿಗಳಿಬ್ಬರು ಪರದಾಡುತ್ತಿದ್ದಾರೆ. ಮಸ್ಕಿ ಹಳ್ಳದಲ್ಲಿ ಸಿಲುಕಿರುವ […]

ಮಸ್ಕಿ‌ ಹಳ್ಳ ದಂಡೆ ಸೇತುವೆ ಬಳಿ ಸಿಲುಕಿರುವ ವ್ಯಕ್ತಿಗಳು, ಪ್ರಾಣ ರಕ್ಷಣೆಗಾಗಿ ಪರದಾಟ
ಆಯೇಷಾ ಬಾನು
|

Updated on:Oct 11, 2020 | 1:20 PM

Share

ರಾಯಚೂರು: ಮಸ್ಕಿ ಜಲಾಶಯಕ್ಕೆ 2,100 ಕ್ಯೂಸೆಕ್ ನೀರು ಒಳ ಹರಿವು ಹೆಚ್ಚಳವಾಗಿದೆ. ಮಸ್ಕಿ ಡ್ಯಾಂನಿಂದ 1,600 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಪೋತ್ನಾಳ ಸೇರಿ ಹಲವು ಗ್ರಾಮಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ. ಹಳ್ಳದ ದಂಡೆಗೆ ತೆರಳದಂತೆ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಮಸ್ಕಿ ಹಳ್ಳದಲ್ಲಿ ಸಿಲುಕಿರುವ ವ್ಯಕ್ತಿ ಪರದಾಟ: ಇನ್ನು ಡ್ಯಾಂನಿಂದ ನೀರು ಬಿಟ್ಟ ಹಿನ್ನೆಲೆಯಲ್ಲಿ ಹಳ್ಳದ ದಂಡೆ ಮುಳುಗಿ ಹೋಗಿದೆ. ದ್ವೀಪದಂತಾದ ಸೇತುವೆಯ ಕೆಳಗೆ ನಿಂತು ರಕ್ಷಣೆಗಾಗಿ ವ್ಯಕ್ತಿಗಳಿಬ್ಬರು ಪರದಾಡುತ್ತಿದ್ದಾರೆ. ಮಸ್ಕಿ ಹಳ್ಳದಲ್ಲಿ ಸಿಲುಕಿರುವ ವ್ಯಕ್ತಿಗಳು ರಕ್ಷಣೆಗಾಗಿ ಕೂಗಾಡುತ್ತಿದ್ದಾರೆ. ಸ್ಥಳೀಯರು ಸಹ ಹಗ್ಗಗಳನ್ನು ಬಳಸಿ ಸಿಲುಕಿರುವವರನ್ನು ರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ.

ಮಸ್ಕಿ‌ ಹಳ್ಳದಲ್ಲಿ ಸಿಲುಕಿದ್ದ ಇಬ್ಬರ ರಕ್ಷಣೆ: ಸಿಪಿಐ ದೀಪಕ ನೇತೃತ್ವದಲ್ಲಿ ಅಗ್ನಿ ಶಾಮಕ ದಳದಿಂದ ಇಬ್ಬರು ವ್ಯಕ್ತಿಗಳ ರಕ್ಷಣೆ ಮಾಡಲಾಗಿದೆ. ಕಾರ್ಯಾಚರಣೆ ವೇಳೆ ಹಗ್ಗ ಕೈ ತಪ್ಪಿ ಒಬ್ಬ ನೀರು ಪಾಲಾಗಿದ್ದ. ಸದ್ಯ ಅಗ್ನಿ ಶಾಮಕ ಸಿಬ್ಬಂದಿ ಸಾಹಸದಿಂದ ಇಬ್ಬರೂ ಸೇಫ್ ಆಗಿದ್ದಾರೆ. ಅಲ್ಲದೆ ಸಿಲುಕಿದ್ದ ಮತ್ತೋರ್ವ ಯುವಕ ಜಲೀಲ ಎಂಬುವವನನ್ನು ಕ್ರೇನ್​ ಮೂಲಕ ರಕ್ಷಿಸಲಾಗಿದೆ.

Published On - 8:54 am, Sun, 11 October 20

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್