AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಳಿ ತ್ಯಾಜ್ಯ ವಿಲೇವಾರಿಗೆ ಗುಂಡಿ ನಿರ್ಮಾಣ ಮಾಡುವಾಗ ಮಣ್ಣು ಬಿದ್ದು ಇಬ್ಬರು ಕಾರ್ಮಿಕರ ಸಾವು

ಕೋಳಿ ತ್ಯಾಜ್ಯ ವಿಲೇವಾರಿಗೆ ಗುಂಡಿ ನಿರ್ಮಾಣ ಮಾಡುತ್ತಿದ್ದ ವೇಳೆ ಮಣ್ಣು ಕುಸಿದು ಮಣ್ಣಿನಡಿಗೆ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ಕೋಳಿ ತ್ಯಾಜ್ಯ ವಿಲೇವಾರಿಗೆ ಗುಂಡಿ ನಿರ್ಮಾಣ ಮಾಡುವಾಗ ಮಣ್ಣು ಬಿದ್ದು ಇಬ್ಬರು ಕಾರ್ಮಿಕರ ಸಾವು
ಮಣ್ಣು ಬಿದ್ದು ಕಾರ್ಮಿಕರಿಬ್ಬರು ಸಾವು
ಆಯೇಷಾ ಬಾನು
| Edited By: |

Updated on: Mar 04, 2021 | 5:50 PM

Share

ಮಂಗಳೂರು: ಗುಂಡಿ ನಿರ್ಮಾಣ ವೇಳೆ ಮಣ್ಣು ಬಿದ್ದು ಕಾರ್ಮಿಕರಿಬ್ಬರು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಆರ್ಲಪದವು ಎಂಬಲ್ಲಿ ನಡೆದಿದೆ. ಕೂಲಿ ಕಾರ್ಮಿಕರಾದ ಪಾರ್ಪಳ್ಳ ಗ್ರಾಮದ ಬಾಬು, ರವಿ ಮೃತ ದುರ್ದೈವಿಗಳು. ಕೋಳಿ ತ್ಯಾಜ್ಯ ವಿಲೇವಾರಿಗೆ ಗುಂಡಿ ನಿರ್ಮಾಣ ಮಾಡುತ್ತಿದ್ದ ವೇಳೆ ಮಣ್ಣು ಕುಸಿದು ಮಣ್ಣಿನಡಿಗೆ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ಕಡಮ್ಮಾಜೆ ಹಾಜಿ ಅಬ್ದುಲ್ಲಾರಿಗೆ ಸೇರಿದ ಕೋಳಿ ಫಾರ್ಮ್‌ನ ತ್ಯಾಜ್ಯ ವಿಲೇವಾರಿ ಮಾಡಲು ಈ ಗುಂಡಿ ತೋಡಲಾಗುತ್ತಿತ್ತು. ಜೆಸಿಬಿ ಮೂಲಕ ಹೊಂಡ ತೆಗೆಯುವ ಕೆಲಸ ನಡೆಸಲಾಗುತ್ತಿತ್ತು. ಈ ವೇಳೆ ಬಾಬು ಮತ್ತು ರವಿ ಹೊಂಡದ ಒಳಗೆ ಬಿದ್ದಿದ್ದು, ಮಣ್ಣು ಕುಸಿದಿದೆ. ಇದರಿಂದ ಮೇಲಕ್ಕೆ ಏಳಲಾಗದೆ ಉಸಿರು ಕಟ್ಟಿ ಇಬ್ಬರೂ ಮೃತಪಟ್ಟಿದ್ದಾರೆ. ಮೃತದೇಹವನ್ನು ಪುತ್ತೂರು ಅಗ್ನಿಶಾಮಕದಳ ಹಾಗೂ ಸಂಪ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಹೊರ ತೆಗೆದಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆಗೆ ಶವ ರವಾನಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು ಗುಂಡಿಗೆ ಇಬ್ಬರ ಪ್ರಾಣ ಬಲಿಯಾಗಿದೆ.

mad collapse in mangaluru

ಪುತ್ತೂರು ಅಗ್ನಿಶಾಮಕದಳ ಹಾಗೂ ಸಂಪ್ಯ ಪೊಲೀಸರ ಕಾರ್ಯಾಚರಣೆ

mad collapse in mangaluru

ಪುತ್ತೂರು ಅಗ್ನಿಶಾಮಕದಳ ಹಾಗೂ ಸಂಪ್ಯ ಪೊಲೀಸರು ಕಾರ್ಯಾಚರಣೆ

ಇದನ್ನೂ ಓದಿ: ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರ ದುರ್ಮರಣ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!