AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್​ ಸಿಟಿಯಲ್ಲಿ ಮುಂದುವರಿದ NIA ಬೇಟೆ: ಇಬ್ಬರು ಶಂಕಿತ ಉಗ್ರರು ಅರೆಸ್ಟ್​

ಬೆಂಗಳೂರು: ನಗರದಲ್ಲಿ ಶಂಕಿತರಿಬ್ಬರನ್ನು NIA ತಂಡವು ಅರೆಸ್ಟ್​ ಮಾಡಿದೆ. ದೆಹಲಿಯಿಂದ ಆಗಮಿಸಿದ NIA ತಂಡವು ಇಬ್ಬರು ಶಂಕಿತ ಉಗ್ರರನನ್ನು ಸೆರೆಹಿಡಿದಿದ್ದಾರೆ. ಥಣಿಸಂದ್ರದಲ್ಲಿ ಶಂಕಿತರಿಬ್ಬರ ಮನೆ ಮೇಲೆ ತಂಡ ದಾಳಿ ನಡೆಸಿದೆ. NIA ತಂಡವು ಈ ಹಿಂದೆ ಡಾ.ಬ್ರೇವ್ ಬಸವನಗುಡಿ ಅಲಿಯಾಸ್ ಅಬ್ದುಲ್ ರೆಹಮಾನ್, ಅಬ್ದುಲ್ ಖಾದರ್ ಮತ್ತು ಇರ್ಫಾನ್ ನಾಸೀರ್​ನನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳು 7 ಯುವಕರನ್ನ ಸಿರಿಯಾಗೆ ಕಳಿಸಿದ್ದರು ಎಂದು ತನಿಖೆ ವೇಳೆ ಬಹಿರಂಗವಾಗಿತ್ತು. ಈ ಸಂಬಂಧ ತನಿಖೆ ನಡೆಸಿದ NIA ತಂಡ ದಾಳಿ ಮುಂದುವರಿಸಿದೆ.

ಸಿಲಿಕಾನ್​ ಸಿಟಿಯಲ್ಲಿ ಮುಂದುವರಿದ NIA ಬೇಟೆ: ಇಬ್ಬರು ಶಂಕಿತ ಉಗ್ರರು ಅರೆಸ್ಟ್​
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on: Oct 28, 2020 | 12:38 PM

Share

ಬೆಂಗಳೂರು: ನಗರದಲ್ಲಿ ಶಂಕಿತರಿಬ್ಬರನ್ನು NIA ತಂಡವು ಅರೆಸ್ಟ್​ ಮಾಡಿದೆ. ದೆಹಲಿಯಿಂದ ಆಗಮಿಸಿದ NIA ತಂಡವು ಇಬ್ಬರು ಶಂಕಿತ ಉಗ್ರರನನ್ನು ಸೆರೆಹಿಡಿದಿದ್ದಾರೆ.

ಥಣಿಸಂದ್ರದಲ್ಲಿ ಶಂಕಿತರಿಬ್ಬರ ಮನೆ ಮೇಲೆ ತಂಡ ದಾಳಿ ನಡೆಸಿದೆ. NIA ತಂಡವು ಈ ಹಿಂದೆ ಡಾ.ಬ್ರೇವ್ ಬಸವನಗುಡಿ ಅಲಿಯಾಸ್ ಅಬ್ದುಲ್ ರೆಹಮಾನ್, ಅಬ್ದುಲ್ ಖಾದರ್ ಮತ್ತು ಇರ್ಫಾನ್ ನಾಸೀರ್​ನನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳು 7 ಯುವಕರನ್ನ ಸಿರಿಯಾಗೆ ಕಳಿಸಿದ್ದರು ಎಂದು ತನಿಖೆ ವೇಳೆ ಬಹಿರಂಗವಾಗಿತ್ತು. ಈ ಸಂಬಂಧ ತನಿಖೆ ನಡೆಸಿದ NIA ತಂಡ ದಾಳಿ ಮುಂದುವರಿಸಿದೆ.

ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ