AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್​ ಸಿಟಿಯಲ್ಲಿ ಮುಂದುವರಿದ NIA ಬೇಟೆ: ಇಬ್ಬರು ಶಂಕಿತ ಉಗ್ರರು ಅರೆಸ್ಟ್​

ಬೆಂಗಳೂರು: ನಗರದಲ್ಲಿ ಶಂಕಿತರಿಬ್ಬರನ್ನು NIA ತಂಡವು ಅರೆಸ್ಟ್​ ಮಾಡಿದೆ. ದೆಹಲಿಯಿಂದ ಆಗಮಿಸಿದ NIA ತಂಡವು ಇಬ್ಬರು ಶಂಕಿತ ಉಗ್ರರನನ್ನು ಸೆರೆಹಿಡಿದಿದ್ದಾರೆ. ಥಣಿಸಂದ್ರದಲ್ಲಿ ಶಂಕಿತರಿಬ್ಬರ ಮನೆ ಮೇಲೆ ತಂಡ ದಾಳಿ ನಡೆಸಿದೆ. NIA ತಂಡವು ಈ ಹಿಂದೆ ಡಾ.ಬ್ರೇವ್ ಬಸವನಗುಡಿ ಅಲಿಯಾಸ್ ಅಬ್ದುಲ್ ರೆಹಮಾನ್, ಅಬ್ದುಲ್ ಖಾದರ್ ಮತ್ತು ಇರ್ಫಾನ್ ನಾಸೀರ್​ನನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳು 7 ಯುವಕರನ್ನ ಸಿರಿಯಾಗೆ ಕಳಿಸಿದ್ದರು ಎಂದು ತನಿಖೆ ವೇಳೆ ಬಹಿರಂಗವಾಗಿತ್ತು. ಈ ಸಂಬಂಧ ತನಿಖೆ ನಡೆಸಿದ NIA ತಂಡ ದಾಳಿ ಮುಂದುವರಿಸಿದೆ.

ಸಿಲಿಕಾನ್​ ಸಿಟಿಯಲ್ಲಿ ಮುಂದುವರಿದ NIA ಬೇಟೆ: ಇಬ್ಬರು ಶಂಕಿತ ಉಗ್ರರು ಅರೆಸ್ಟ್​
ಪ್ರಾತಿನಿಧಿಕ ಚಿತ್ರ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 28, 2020 | 12:38 PM

Share

ಬೆಂಗಳೂರು: ನಗರದಲ್ಲಿ ಶಂಕಿತರಿಬ್ಬರನ್ನು NIA ತಂಡವು ಅರೆಸ್ಟ್​ ಮಾಡಿದೆ. ದೆಹಲಿಯಿಂದ ಆಗಮಿಸಿದ NIA ತಂಡವು ಇಬ್ಬರು ಶಂಕಿತ ಉಗ್ರರನನ್ನು ಸೆರೆಹಿಡಿದಿದ್ದಾರೆ.

ಥಣಿಸಂದ್ರದಲ್ಲಿ ಶಂಕಿತರಿಬ್ಬರ ಮನೆ ಮೇಲೆ ತಂಡ ದಾಳಿ ನಡೆಸಿದೆ. NIA ತಂಡವು ಈ ಹಿಂದೆ ಡಾ.ಬ್ರೇವ್ ಬಸವನಗುಡಿ ಅಲಿಯಾಸ್ ಅಬ್ದುಲ್ ರೆಹಮಾನ್, ಅಬ್ದುಲ್ ಖಾದರ್ ಮತ್ತು ಇರ್ಫಾನ್ ನಾಸೀರ್​ನನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳು 7 ಯುವಕರನ್ನ ಸಿರಿಯಾಗೆ ಕಳಿಸಿದ್ದರು ಎಂದು ತನಿಖೆ ವೇಳೆ ಬಹಿರಂಗವಾಗಿತ್ತು. ಈ ಸಂಬಂಧ ತನಿಖೆ ನಡೆಸಿದ NIA ತಂಡ ದಾಳಿ ಮುಂದುವರಿಸಿದೆ.

Follow Us
KUSHAL V
KUSHAL V
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!