AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್​ ಸಿಟಿಯಲ್ಲಿ ಮುಂದುವರಿದ NIA ಬೇಟೆ: ಇಬ್ಬರು ಶಂಕಿತ ಉಗ್ರರು ಅರೆಸ್ಟ್​

ಬೆಂಗಳೂರು: ನಗರದಲ್ಲಿ ಶಂಕಿತರಿಬ್ಬರನ್ನು NIA ತಂಡವು ಅರೆಸ್ಟ್​ ಮಾಡಿದೆ. ದೆಹಲಿಯಿಂದ ಆಗಮಿಸಿದ NIA ತಂಡವು ಇಬ್ಬರು ಶಂಕಿತ ಉಗ್ರರನನ್ನು ಸೆರೆಹಿಡಿದಿದ್ದಾರೆ. ಥಣಿಸಂದ್ರದಲ್ಲಿ ಶಂಕಿತರಿಬ್ಬರ ಮನೆ ಮೇಲೆ ತಂಡ ದಾಳಿ ನಡೆಸಿದೆ. NIA ತಂಡವು ಈ ಹಿಂದೆ ಡಾ.ಬ್ರೇವ್ ಬಸವನಗುಡಿ ಅಲಿಯಾಸ್ ಅಬ್ದುಲ್ ರೆಹಮಾನ್, ಅಬ್ದುಲ್ ಖಾದರ್ ಮತ್ತು ಇರ್ಫಾನ್ ನಾಸೀರ್​ನನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳು 7 ಯುವಕರನ್ನ ಸಿರಿಯಾಗೆ ಕಳಿಸಿದ್ದರು ಎಂದು ತನಿಖೆ ವೇಳೆ ಬಹಿರಂಗವಾಗಿತ್ತು. ಈ ಸಂಬಂಧ ತನಿಖೆ ನಡೆಸಿದ NIA ತಂಡ ದಾಳಿ ಮುಂದುವರಿಸಿದೆ.

ಸಿಲಿಕಾನ್​ ಸಿಟಿಯಲ್ಲಿ ಮುಂದುವರಿದ NIA ಬೇಟೆ: ಇಬ್ಬರು ಶಂಕಿತ ಉಗ್ರರು ಅರೆಸ್ಟ್​
ಪ್ರಾತಿನಿಧಿಕ ಚಿತ್ರ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Oct 28, 2020 | 12:38 PM

ಬೆಂಗಳೂರು: ನಗರದಲ್ಲಿ ಶಂಕಿತರಿಬ್ಬರನ್ನು NIA ತಂಡವು ಅರೆಸ್ಟ್​ ಮಾಡಿದೆ. ದೆಹಲಿಯಿಂದ ಆಗಮಿಸಿದ NIA ತಂಡವು ಇಬ್ಬರು ಶಂಕಿತ ಉಗ್ರರನನ್ನು ಸೆರೆಹಿಡಿದಿದ್ದಾರೆ.

ಥಣಿಸಂದ್ರದಲ್ಲಿ ಶಂಕಿತರಿಬ್ಬರ ಮನೆ ಮೇಲೆ ತಂಡ ದಾಳಿ ನಡೆಸಿದೆ. NIA ತಂಡವು ಈ ಹಿಂದೆ ಡಾ.ಬ್ರೇವ್ ಬಸವನಗುಡಿ ಅಲಿಯಾಸ್ ಅಬ್ದುಲ್ ರೆಹಮಾನ್, ಅಬ್ದುಲ್ ಖಾದರ್ ಮತ್ತು ಇರ್ಫಾನ್ ನಾಸೀರ್​ನನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳು 7 ಯುವಕರನ್ನ ಸಿರಿಯಾಗೆ ಕಳಿಸಿದ್ದರು ಎಂದು ತನಿಖೆ ವೇಳೆ ಬಹಿರಂಗವಾಗಿತ್ತು. ಈ ಸಂಬಂಧ ತನಿಖೆ ನಡೆಸಿದ NIA ತಂಡ ದಾಳಿ ಮುಂದುವರಿಸಿದೆ.

ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ