AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್​ ಸಿಟಿಯಲ್ಲಿ ಮುಂದುವರಿದ NIA ಬೇಟೆ: ಇಬ್ಬರು ಶಂಕಿತ ಉಗ್ರರು ಅರೆಸ್ಟ್​

ಬೆಂಗಳೂರು: ನಗರದಲ್ಲಿ ಶಂಕಿತರಿಬ್ಬರನ್ನು NIA ತಂಡವು ಅರೆಸ್ಟ್​ ಮಾಡಿದೆ. ದೆಹಲಿಯಿಂದ ಆಗಮಿಸಿದ NIA ತಂಡವು ಇಬ್ಬರು ಶಂಕಿತ ಉಗ್ರರನನ್ನು ಸೆರೆಹಿಡಿದಿದ್ದಾರೆ. ಥಣಿಸಂದ್ರದಲ್ಲಿ ಶಂಕಿತರಿಬ್ಬರ ಮನೆ ಮೇಲೆ ತಂಡ ದಾಳಿ ನಡೆಸಿದೆ. NIA ತಂಡವು ಈ ಹಿಂದೆ ಡಾ.ಬ್ರೇವ್ ಬಸವನಗುಡಿ ಅಲಿಯಾಸ್ ಅಬ್ದುಲ್ ರೆಹಮಾನ್, ಅಬ್ದುಲ್ ಖಾದರ್ ಮತ್ತು ಇರ್ಫಾನ್ ನಾಸೀರ್​ನನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳು 7 ಯುವಕರನ್ನ ಸಿರಿಯಾಗೆ ಕಳಿಸಿದ್ದರು ಎಂದು ತನಿಖೆ ವೇಳೆ ಬಹಿರಂಗವಾಗಿತ್ತು. ಈ ಸಂಬಂಧ ತನಿಖೆ ನಡೆಸಿದ NIA ತಂಡ ದಾಳಿ ಮುಂದುವರಿಸಿದೆ.

ಸಿಲಿಕಾನ್​ ಸಿಟಿಯಲ್ಲಿ ಮುಂದುವರಿದ NIA ಬೇಟೆ: ಇಬ್ಬರು ಶಂಕಿತ ಉಗ್ರರು ಅರೆಸ್ಟ್​
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on: Oct 28, 2020 | 12:38 PM

Share

ಬೆಂಗಳೂರು: ನಗರದಲ್ಲಿ ಶಂಕಿತರಿಬ್ಬರನ್ನು NIA ತಂಡವು ಅರೆಸ್ಟ್​ ಮಾಡಿದೆ. ದೆಹಲಿಯಿಂದ ಆಗಮಿಸಿದ NIA ತಂಡವು ಇಬ್ಬರು ಶಂಕಿತ ಉಗ್ರರನನ್ನು ಸೆರೆಹಿಡಿದಿದ್ದಾರೆ.

ಥಣಿಸಂದ್ರದಲ್ಲಿ ಶಂಕಿತರಿಬ್ಬರ ಮನೆ ಮೇಲೆ ತಂಡ ದಾಳಿ ನಡೆಸಿದೆ. NIA ತಂಡವು ಈ ಹಿಂದೆ ಡಾ.ಬ್ರೇವ್ ಬಸವನಗುಡಿ ಅಲಿಯಾಸ್ ಅಬ್ದುಲ್ ರೆಹಮಾನ್, ಅಬ್ದುಲ್ ಖಾದರ್ ಮತ್ತು ಇರ್ಫಾನ್ ನಾಸೀರ್​ನನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳು 7 ಯುವಕರನ್ನ ಸಿರಿಯಾಗೆ ಕಳಿಸಿದ್ದರು ಎಂದು ತನಿಖೆ ವೇಳೆ ಬಹಿರಂಗವಾಗಿತ್ತು. ಈ ಸಂಬಂಧ ತನಿಖೆ ನಡೆಸಿದ NIA ತಂಡ ದಾಳಿ ಮುಂದುವರಿಸಿದೆ.

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ