AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಪ್ರಭಾ ನದಿ ಕೆಸರಿನಲ್ಲಿ ಸಿಲುಕಿ 2 ಎತ್ತುಗಳ ನರಳಾಟ

ಗದಗ:ಮಲಪ್ರಭಾ ನದಿಯಲ್ಲಿ ಎತ್ತುಗಳನ್ನು ಮೈ ತೊಳೆಯಲು ಹೋದ ವೇಳೆ, ಎತ್ತುಗಳು ನದಿಯ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಘಟನೆ ಗದಗ ಜಿಲ್ಲೆಯ ನರಗುಂದದಲ್ಲಿ ನಡೆದಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಹಳೇ ಸೇತುವೆ ಬಳಿ ಈ ಘಟನೆ ನಡೆದಿದ್ದು, ಗೋವನಕೊಪ್ಪ ಗ್ರಾಮದ ರೈತ ನಿಂಗಪ್ಪ ಹಿರಿಗಣ್ಣನವರು ತಮ್ಮ ಎತ್ತುಗಳ ಮೈತೊಳೆಯಲು ನದಿಗೆ ಇಳಿದಿದ್ದಾರೆ. ಇತ್ತೀಚೆಗೆ ಮಲಪ್ರಭಾ ನದಿ ಉಕ್ಕಿ ಹರಿದ ಪರಿಣಾಮ ಮಣ್ಣು ಮಿಶ್ರಿತ ಮರಳು ಹೆಚ್ಚಿನ ಪ್ರಮಾಣದಲ್ಲಿ ಶೇಖರಣೆ ಆಗಿರುವುದರಿಂದ ಎತ್ತುಗಳು ಕೆಸರಲ್ಲಿ ಸಿಲುಕಿಕೊಂಡಿವೆ. ನಿಂಗಪ್ಪ […]

ಮಲಪ್ರಭಾ ನದಿ ಕೆಸರಿನಲ್ಲಿ ಸಿಲುಕಿ 2 ಎತ್ತುಗಳ ನರಳಾಟ
ಸಾಧು ಶ್ರೀನಾಥ್​
|

Updated on:Aug 31, 2020 | 6:48 PM

Share

ಗದಗ:ಮಲಪ್ರಭಾ ನದಿಯಲ್ಲಿ ಎತ್ತುಗಳನ್ನು ಮೈ ತೊಳೆಯಲು ಹೋದ ವೇಳೆ, ಎತ್ತುಗಳು ನದಿಯ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಘಟನೆ ಗದಗ ಜಿಲ್ಲೆಯ ನರಗುಂದದಲ್ಲಿ ನಡೆದಿದೆ.

ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಹಳೇ ಸೇತುವೆ ಬಳಿ ಈ ಘಟನೆ ನಡೆದಿದ್ದು, ಗೋವನಕೊಪ್ಪ ಗ್ರಾಮದ ರೈತ ನಿಂಗಪ್ಪ ಹಿರಿಗಣ್ಣನವರು ತಮ್ಮ ಎತ್ತುಗಳ ಮೈತೊಳೆಯಲು ನದಿಗೆ ಇಳಿದಿದ್ದಾರೆ. ಇತ್ತೀಚೆಗೆ ಮಲಪ್ರಭಾ ನದಿ ಉಕ್ಕಿ ಹರಿದ ಪರಿಣಾಮ ಮಣ್ಣು ಮಿಶ್ರಿತ ಮರಳು ಹೆಚ್ಚಿನ ಪ್ರಮಾಣದಲ್ಲಿ ಶೇಖರಣೆ ಆಗಿರುವುದರಿಂದ ಎತ್ತುಗಳು ಕೆಸರಲ್ಲಿ ಸಿಲುಕಿಕೊಂಡಿವೆ.

ನಿಂಗಪ್ಪ ಹಿರಿಗಣ್ಣ ಹಾಗೂ ಗ್ರಾಮಸ್ಥರ ಒಂದೂವರೆ ಗಂಟೆ ಕಾರ್ಯಾಚರಣೆಯಲ್ಲಿ ಒಂದು ಎತ್ತನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದೆ. ಇನ್ನೊಂದು ಎತ್ತನ್ನು ಹೊರ ತೆಗೆಯಲು ಗ್ರಾಮಸ್ಥರಿಂದ ಕಾರ್ಯಾಚರಣೆ ಮುಂದುವರಿದಿದೆ.

Published On - 6:46 pm, Mon, 31 August 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ