AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂತಿದ್ದ ಟ್ಯಾಂಕರ್‌ಗೆ ಅಂಚೆ ವಾಹನ ಡಿಕ್ಕಿ: ಟ್ಯಾಂಕರ್‌ ವಾಹನದಡಿ ಮಲಗಿದ್ದ ಇಬ್ಬರು ಸ್ಥಳದಲ್ಲೇ ಸಾವು

ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ ವಾಹನಕ್ಕೆ, ಅಂಚೆ ವಾಹನ ಡಿಕ್ಕಿ ಹೊಡೆದ ಪರಿಣಾಮದಿಂದಾಗಿ ಟ್ಯಾಂಕರ್‌ ವಾಹನದಡಿ ಮಲಗಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ

ನಿಂತಿದ್ದ ಟ್ಯಾಂಕರ್‌ಗೆ ಅಂಚೆ ವಾಹನ ಡಿಕ್ಕಿ: ಟ್ಯಾಂಕರ್‌ ವಾಹನದಡಿ ಮಲಗಿದ್ದ ಇಬ್ಬರು ಸ್ಥಳದಲ್ಲೇ ಸಾವು
ಸಾಂದರ್ಭೀಕ ಚಿತ್ರ
ಪೃಥ್ವಿಶಂಕರ
|

Updated on:Jan 17, 2021 | 10:12 AM

Share

ಚಿತ್ರದುರ್ಗ: ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ ವಾಹನಕ್ಕೆ, ಅಂಚೆ ವಾಹನ ಡಿಕ್ಕಿ ಹೊಡೆದ ಪರಿಣಾಮದಿಂದಾಗಿ ಟ್ಯಾಂಕರ್‌ ವಾಹನದಡಿ ಮಲಗಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಗ್ರಾಮದ ಬಳಿ ನಡೆದಿದೆ.

ತಡ ರಾತ್ರಿ ಟ್ಯಾಂಕರ್ ಲಾರಿ ಟೈರ್ ಬರ್ಸ್ಟ್ ಆಗಿದೆ. ಹೀಗಾಗಿ ರಸ್ತೆ ಬದಿ‌ಯಲ್ಲಿ ಟ್ಯಾಂಕರ್ ಲಾರಿ ನಿಲ್ಲಿಸಿ, ಲಾರಿ ಕೆಳಗೆ ಇಬ್ಬರು ಮಲಗಿದ್ದರು. ಈ ವೇಳೆ ವೇಗವಾಗಿ ಬಂದ ಅಂಚೆ ಇಲಾಖೆ ವಾಹನ, ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಲಾರಿ ಕೆಳಗೆ ಮಲಗಿದ್ದ ಕುಮಾರ್ (24), ವಿಜಯ್ (28) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಮೂವರಿಗೆ ಗಂಭೀರಗಾಯಗಳಾಗಿದ್ದು, ಗಾಯಾಳುಗಳನ್ನು ಹಿರಿಯೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಧಾರವಾಡದ ದುರ್ಘಟನೆ: ಯೂಟ್ಯೂಬ್​ ಟ್ರೆಂಡಿಗ್​ನಲ್ಲಿ 2ನೇ ಸ್ಥಾನಕ್ಕೆ ತಲುಪಿದ ಟಿವಿ9 ಸುದ್ದಿ

Published On - 10:06 am, Sun, 17 January 21

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?