AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರಾ! ಕ್ವಾರಂಟೈನ್​ನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ..

ಬಳ್ಳಾರಿ: ಕ್ವಾರಂಟೈನ್​ನಲ್ಲಿದ್ದ ಇಬ್ಬರು ಪರಾರಿಯಾಗಿರುವ ಘಟನೆ ತಾಲೂಕಿನ ಹೊಸ ಯರಗುಡಿ ಗ್ರಾಮದಲ್ಲಿ ನಡೆದಿದೆ. ಹೊಸ ಯರಗುಡಿಯಲ್ಲಿರುವ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಿದ್ದ ವೇಳೆ ಇಬ್ಬರು ಎಸ್ಕೇಪ್ ಆಗಿದ್ದಾರೆ. ಅಮರಾಪುರ ಗ್ರಾಮದಲ್ಲಿ ನಡೆದಿದ್ದ ಮದುವೆ ಸಮಾರಂಭಕ್ಕೆ ಬಂದಿದ್ದ ಕಾರಣಕ್ಕೆ ಆಂಧ್ರದ ಮುನಿಸ್ವಾಮಿ ಮತ್ತು ಹೊನ್ನೂರು ಸ್ವಾಮಿ ಎಂಬುವರನ್ನು ಆರೋಗ್ಯ ಸಿಬ್ಬಂದಿ ಕ್ವಾರಂಟೈನ್​ನಲ್ಲಿಟ್ಟಿದ್ದರು. ಆದ್ರೆ ಸಿಬ್ಬಂದಿಯ ಕಣ್ತಪ್ಪಿಸಿ ವಸತಿ ನಿಲಯದ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ. ಈ ಸಂಬಂಧ ಮೋಕಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಎಚ್ಚರಾ! ಕ್ವಾರಂಟೈನ್​ನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ..
ಸಾಧು ಶ್ರೀನಾಥ್​
|

Updated on:May 18, 2020 | 10:54 AM

Share

ಬಳ್ಳಾರಿ: ಕ್ವಾರಂಟೈನ್​ನಲ್ಲಿದ್ದ ಇಬ್ಬರು ಪರಾರಿಯಾಗಿರುವ ಘಟನೆ ತಾಲೂಕಿನ ಹೊಸ ಯರಗುಡಿ ಗ್ರಾಮದಲ್ಲಿ ನಡೆದಿದೆ. ಹೊಸ ಯರಗುಡಿಯಲ್ಲಿರುವ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಿದ್ದ ವೇಳೆ ಇಬ್ಬರು ಎಸ್ಕೇಪ್ ಆಗಿದ್ದಾರೆ.

ಅಮರಾಪುರ ಗ್ರಾಮದಲ್ಲಿ ನಡೆದಿದ್ದ ಮದುವೆ ಸಮಾರಂಭಕ್ಕೆ ಬಂದಿದ್ದ ಕಾರಣಕ್ಕೆ ಆಂಧ್ರದ ಮುನಿಸ್ವಾಮಿ ಮತ್ತು ಹೊನ್ನೂರು ಸ್ವಾಮಿ ಎಂಬುವರನ್ನು ಆರೋಗ್ಯ ಸಿಬ್ಬಂದಿ ಕ್ವಾರಂಟೈನ್​ನಲ್ಲಿಟ್ಟಿದ್ದರು. ಆದ್ರೆ ಸಿಬ್ಬಂದಿಯ ಕಣ್ತಪ್ಪಿಸಿ ವಸತಿ ನಿಲಯದ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ. ಈ ಸಂಬಂಧ ಮೋಕಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Published On - 8:01 am, Mon, 18 May 20

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ