AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿನಬಂಡಿಯಲ್ಲಿ ಹೋಗುತ್ತಿದ್ದ ಇಬ್ಬರು ತುಂಗಭದ್ರಾ ನದಿ ನೀರಿನಲ್ಲಿ ಕೊಚ್ಚಿಹೋದ್ರು

ಹಾವೇರಿ: ತುಂಗಭದ್ರಾ ನದಿ ನೀರಿನಲ್ಲಿ ಇಬ್ಬರು ಕೊಚ್ಚಿಹೋಗಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಕೋಣನತಂಬಗಿ ಗ್ರಾಮ ಬಳಿ ನಡೆದಿದೆ. ಎತ್ತಿನಬಂಡಿ ಸಮೇತ ಇಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಭಾರಿ ಪ್ರವಾಹದಿಂದಾಗಿ ಎತ್ತಿನಬಂಡಿಯಲ್ಲಿ ಹೋಗುತ್ತಿದ್ದ ಇಬ್ಬರು ತುಂಗಭದ್ರಾ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ನೀರುಪಾಲಾಗಿರುವ ಇಬ್ಬರಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ರಾಣೆಬೆನ್ನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೆಡ್ಲೇರಿ ಗ್ರಾಮದ ಬಳಿ ಪತ್ತೆಯಾದ ಒಂದು ಎತ್ತು: ನೀರಿನಲ್ಲಿ […]

ಎತ್ತಿನಬಂಡಿಯಲ್ಲಿ ಹೋಗುತ್ತಿದ್ದ ಇಬ್ಬರು ತುಂಗಭದ್ರಾ ನದಿ ನೀರಿನಲ್ಲಿ ಕೊಚ್ಚಿಹೋದ್ರು
ಆಯೇಷಾ ಬಾನು
| Edited By: |

Updated on:Sep 21, 2020 | 10:37 AM

Share

ಹಾವೇರಿ: ತುಂಗಭದ್ರಾ ನದಿ ನೀರಿನಲ್ಲಿ ಇಬ್ಬರು ಕೊಚ್ಚಿಹೋಗಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಕೋಣನತಂಬಗಿ ಗ್ರಾಮ ಬಳಿ ನಡೆದಿದೆ. ಎತ್ತಿನಬಂಡಿ ಸಮೇತ ಇಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ.

ಭಾರಿ ಪ್ರವಾಹದಿಂದಾಗಿ ಎತ್ತಿನಬಂಡಿಯಲ್ಲಿ ಹೋಗುತ್ತಿದ್ದ ಇಬ್ಬರು ತುಂಗಭದ್ರಾ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ನೀರುಪಾಲಾಗಿರುವ ಇಬ್ಬರಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ರಾಣೆಬೆನ್ನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೆಡ್ಲೇರಿ ಗ್ರಾಮದ ಬಳಿ ಪತ್ತೆಯಾದ ಒಂದು ಎತ್ತು: ನೀರಿನಲ್ಲಿ ಕೊಚ್ಚಿ ಹೋದವರನ್ನು ಜಗದೀಶ ಅಣ್ಣೇರ 23 ವರ್ಷ ಮತ್ತು ಬೆಟ್ಟಪ್ಪ‌‌ ಮಿಳ್ಳಿ 24 ವರ್ಷ ಎಂದು ಗುರಿತಿಸಲಾಗಿದೆ. ಇಬ್ಬರೂ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದವರು. ಕೊಚ್ಚಿ ಹೋದವರಿಗಾಗಿ ಮುಂದುವರಿದ ಶೋಧಕಾರ್ಯ ಮುಂದುವರಿದಿದೆ. ಮೆಡ್ಲೇರಿ ಗ್ರಾಮದ ಬಳಿ ಒಂದು ಎತ್ತು ಪತ್ತೆಯಾಗಿದೆ.

Published On - 10:25 am, Mon, 21 September 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!