AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಮತ್ತು ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ

ಅಧಿಕಾರಿಗಳ ಬಲೆಗೆ ಬಿದ್ದ ಕಂದಾಯ ನಿರೀಕ್ಷಕನನ್ನು ಅನಿಲ್ ಕುಮಾರ್ ಮತ್ತು ಗ್ರಾಮ ಲೆಕ್ಕಿಗನನ್ನು ಸತೀಶ್ ಎಂದು ಗುರುತಿಸಲಾಗಿದೆ. ಜಮೀನಿನ ಖಾತೆ ಮಾಡಿಕೊಡಲು ಇವರಿಬ್ಬರೂ ₹ 30,000 ಲಂಚ ಪಡೆಯುತ್ತಿದ್ದರು ಎಂದು ದೂರಲಾಗಿದೆ.

ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಮತ್ತು ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ| Edited By: |

Updated on: Dec 15, 2020 | 10:03 PM

Share

ಮೈಸೂರು: ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಮೈಸೂರಿನ ತಾಲೂಕು ಕಚೇರಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಮತ್ತು ಗ್ರಾಮ ಲೆಕ್ಕಿಗನನ್ನು ಬಂಧಿಸಿದೆ.

ಅಧಿಕಾರಿಗಳ ಬಲೆಗೆ ಬಿದ್ದ ಕಂದಾಯ ನಿರೀಕ್ಷಕನನ್ನು ಅನಿಲ್ ಕುಮಾರ್ ಮತ್ತು ಗ್ರಾಮ ಲೆಕ್ಕಿಗನನ್ನು ಸತೀಶ್ ಎಂದು ಗುರುತಿಸಲಾಗಿದೆ. ಜಮೀನಿನ ಖಾತೆ ಮಾಡಿಕೊಡಲು ಇವರಿಬ್ಬರೂ ₹ 30,000 ಲಂಚ ಪಡೆಯುತ್ತಿದ್ದರು ಎಂದು ದೂರಲಾಗಿದೆ. ಎಸಿಬಿ ಡಿಎಸ್​ಪಿ ಪರಶುರಾಮಪ್ಪ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ.. ಮೊಳಕಾಲ್ಮೂರು ತಹಶೀಲ್ದಾರ್​ ACB ಬಲೆಗೆ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ