AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆಗೆ ಬಿದ್ದ ಕುರಿಯ ರಕ್ಷಿಸಲು ಹೋಗಿ.. ಇಬ್ಬರು ಜಲ ಸಮಾಧಿ

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೀಲು ಹೋಳಲಿ ಗ್ರಾಮದ ಕೆರೆಯ ನೀರಿನಲ್ಲಿ ಮುಳುಗಿ‌ ಇಬ್ಬರು ಕುರಿಗಾಹಿಗಳ ಸಾವಿಗಿಡಾಗಿದ್ದಾರೆ. ತಿಮ್ಮಪ್ಪ(46) ಮತ್ತು ಗಣೇಶ್‌(45) ನೀರುಪಾಲಾದವರು. ನೀರಿಗೆ ಬಿದ್ದ ಕುರಿಯನ್ನು ರಕ್ಷಿಸಲು ಹೋಗಿದ್ದಾಗ ಇವರಿಬ್ಬರೂ ಸಾವು ಕಂಡಿದ್ದಾರೆ. ಅಗ್ನಿಶಾಮಕ ದಳ ಮತ್ತು ಪೊಲೀಸರು ಶವಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕೆರೆಗೆ ಬಿದ್ದ ಕುರಿಯ ರಕ್ಷಿಸಲು ಹೋಗಿ.. ಇಬ್ಬರು ಜಲ ಸಮಾಧಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 29, 2020 | 5:53 PM

Share

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೀಲು ಹೋಳಲಿ ಗ್ರಾಮದ ಕೆರೆಯ ನೀರಿನಲ್ಲಿ ಮುಳುಗಿ‌ ಇಬ್ಬರು ಕುರಿಗಾಹಿಗಳ ಸಾವಿಗಿಡಾಗಿದ್ದಾರೆ. ತಿಮ್ಮಪ್ಪ(46) ಮತ್ತು ಗಣೇಶ್‌(45) ನೀರುಪಾಲಾದವರು.

ನೀರಿಗೆ ಬಿದ್ದ ಕುರಿಯನ್ನು ರಕ್ಷಿಸಲು ಹೋಗಿದ್ದಾಗ ಇವರಿಬ್ಬರೂ ಸಾವು ಕಂಡಿದ್ದಾರೆ. ಅಗ್ನಿಶಾಮಕ ದಳ ಮತ್ತು ಪೊಲೀಸರು ಶವಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು