AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂರು ಸ್ವೀಕಾರ ನಿರ್ಲಕ್ಷ್ಯ: ನಾಲ್ವರು ಪೊಲೀಸ್ ಸಿಬ್ಬಂದಿ ಅಮಾನತು

ನಗರದ ಬಿಎಂ ರಸ್ತೆಯ ರೈಲ್ವೆ ಟ್ರ್ಯಾಕ್ ಬಳಿ ಜನವರಿ 20ರ  ಮದ್ಯರಾತ್ರಿ ರೈಲ್ವೆ ನೌಕರರೊಬ್ಬರ ಹತ್ತು ಸಾವಿರ ನಗದು ಹಾಗು ಮೊಬೈಲ್ ಅಪರಿಚಿತರಿಂದ ಧರೋಡೆಯಾಗಿತ್ತು.

ದೂರು ಸ್ವೀಕಾರ ನಿರ್ಲಕ್ಷ್ಯ: ನಾಲ್ವರು ಪೊಲೀಸ್ ಸಿಬ್ಬಂದಿ ಅಮಾನತು
ಜಿಲ್ಲಾ ಪೊಲೀಸ್ ಕಛೇರಿ
sandhya thejappa
| Edited By: |

Updated on: Jan 27, 2021 | 6:18 PM

Share

ಹಾಸನ: ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ ನಾಲ್ಕು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಹಾಸನ ಎಸ್​ಪಿ ಶ್ರೀನಿವಾಸ್ ಗೌಡ ಆದೇಶ ನೀಡಿದ್ದಾರೆ.

ನಗರದ ಬಿಎಂ ರಸ್ತೆಯ ರೈಲ್ವೆ ಟ್ರ್ಯಾಕ್ ಬಳಿ ಜನವರಿ 20ರ  ಮಧ್ಯರಾತ್ರಿ ಅಪರಿಚಿತರು ರೈಲ್ವೆ ನೌಕರರೊಬ್ಬರಿಂದ 10 ಸಾವಿರ ನಗದು ಹಾಗೂ ಮೊಬೈಲ್ ದರೋಡೆ ಮಾಡಿದ್ದರು. ಈ ಸಂಬಂಧ ಹಾಸನ ನಗರ ಠಾಣೆಗೆ ದೂರು ನೀಡಲು ರೈಲ್ವೆ ನೌಕರ ಶಾಂತಿಭೂಷಣ್ ತೆರಳಿದ್ದರು. ಆದರೆ ದೂರು ಸ್ವೀಕರಿಸದೆ  ಬಡಾವಣೆ ಠಾಣೆಗೆ ಹೋಗಿ ಎಂದು ಸೆಂಟ್ರಿ ಹಾಗು ಎಸ್ಎಚ್ಒ ಕಳುಹಿಸಿದ್ದರು. ನಂತರ ಬಡಾವಣೆ ಠಾಣೆಗೆ ದೂರು ನೀಡಲು ಹೋದರು. ಅಲ್ಲಿನ ಸೆಂಟ್ರಿ ಹಾಗು ಎಸ್ಎಚ್ಒ ಸಹ ದೂರು ಸ್ವೀಕರಿಸಿರಲಿಲ್ಲ.

ಈ ಬಗ್ಗೆ ರೈಲ್ವೆ ನೌಕರ ಶಾಂತಿಭೂಷಣ್ ಎಸ್​ಪಿಗೆ ದೂರು ನೀಡಿದ್ದು, ದೂರು ಸ್ವೀಕರಿಸದೆ ನಿರ್ಲಕ್ಷ್ಯ ತೋರಿದ ಎರಡೂ ಠಾಣೆಯ ಇಬ್ಬರು ಸೆಂಟ್ರಿ ಹಾಗೂ ಇಬ್ಬರು ಎಸ್ಎಚ್ಒ ರನ್ನು ಅಮಾನತುಗೊಳಿಸಿದ್ದಾರೆ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್