AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂರು ಸ್ವೀಕಾರ ನಿರ್ಲಕ್ಷ್ಯ: ನಾಲ್ವರು ಪೊಲೀಸ್ ಸಿಬ್ಬಂದಿ ಅಮಾನತು

ನಗರದ ಬಿಎಂ ರಸ್ತೆಯ ರೈಲ್ವೆ ಟ್ರ್ಯಾಕ್ ಬಳಿ ಜನವರಿ 20ರ  ಮದ್ಯರಾತ್ರಿ ರೈಲ್ವೆ ನೌಕರರೊಬ್ಬರ ಹತ್ತು ಸಾವಿರ ನಗದು ಹಾಗು ಮೊಬೈಲ್ ಅಪರಿಚಿತರಿಂದ ಧರೋಡೆಯಾಗಿತ್ತು.

ದೂರು ಸ್ವೀಕಾರ ನಿರ್ಲಕ್ಷ್ಯ: ನಾಲ್ವರು ಪೊಲೀಸ್ ಸಿಬ್ಬಂದಿ ಅಮಾನತು
ಜಿಲ್ಲಾ ಪೊಲೀಸ್ ಕಛೇರಿ
sandhya thejappa
| Edited By: |

Updated on: Jan 27, 2021 | 6:18 PM

Share

ಹಾಸನ: ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ ನಾಲ್ಕು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಹಾಸನ ಎಸ್​ಪಿ ಶ್ರೀನಿವಾಸ್ ಗೌಡ ಆದೇಶ ನೀಡಿದ್ದಾರೆ.

ನಗರದ ಬಿಎಂ ರಸ್ತೆಯ ರೈಲ್ವೆ ಟ್ರ್ಯಾಕ್ ಬಳಿ ಜನವರಿ 20ರ  ಮಧ್ಯರಾತ್ರಿ ಅಪರಿಚಿತರು ರೈಲ್ವೆ ನೌಕರರೊಬ್ಬರಿಂದ 10 ಸಾವಿರ ನಗದು ಹಾಗೂ ಮೊಬೈಲ್ ದರೋಡೆ ಮಾಡಿದ್ದರು. ಈ ಸಂಬಂಧ ಹಾಸನ ನಗರ ಠಾಣೆಗೆ ದೂರು ನೀಡಲು ರೈಲ್ವೆ ನೌಕರ ಶಾಂತಿಭೂಷಣ್ ತೆರಳಿದ್ದರು. ಆದರೆ ದೂರು ಸ್ವೀಕರಿಸದೆ  ಬಡಾವಣೆ ಠಾಣೆಗೆ ಹೋಗಿ ಎಂದು ಸೆಂಟ್ರಿ ಹಾಗು ಎಸ್ಎಚ್ಒ ಕಳುಹಿಸಿದ್ದರು. ನಂತರ ಬಡಾವಣೆ ಠಾಣೆಗೆ ದೂರು ನೀಡಲು ಹೋದರು. ಅಲ್ಲಿನ ಸೆಂಟ್ರಿ ಹಾಗು ಎಸ್ಎಚ್ಒ ಸಹ ದೂರು ಸ್ವೀಕರಿಸಿರಲಿಲ್ಲ.

ಈ ಬಗ್ಗೆ ರೈಲ್ವೆ ನೌಕರ ಶಾಂತಿಭೂಷಣ್ ಎಸ್​ಪಿಗೆ ದೂರು ನೀಡಿದ್ದು, ದೂರು ಸ್ವೀಕರಿಸದೆ ನಿರ್ಲಕ್ಷ್ಯ ತೋರಿದ ಎರಡೂ ಠಾಣೆಯ ಇಬ್ಬರು ಸೆಂಟ್ರಿ ಹಾಗೂ ಇಬ್ಬರು ಎಸ್ಎಚ್ಒ ರನ್ನು ಅಮಾನತುಗೊಳಿಸಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್