AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂರು ಸ್ವೀಕಾರ ನಿರ್ಲಕ್ಷ್ಯ: ನಾಲ್ವರು ಪೊಲೀಸ್ ಸಿಬ್ಬಂದಿ ಅಮಾನತು

ನಗರದ ಬಿಎಂ ರಸ್ತೆಯ ರೈಲ್ವೆ ಟ್ರ್ಯಾಕ್ ಬಳಿ ಜನವರಿ 20ರ  ಮದ್ಯರಾತ್ರಿ ರೈಲ್ವೆ ನೌಕರರೊಬ್ಬರ ಹತ್ತು ಸಾವಿರ ನಗದು ಹಾಗು ಮೊಬೈಲ್ ಅಪರಿಚಿತರಿಂದ ಧರೋಡೆಯಾಗಿತ್ತು.

ದೂರು ಸ್ವೀಕಾರ ನಿರ್ಲಕ್ಷ್ಯ: ನಾಲ್ವರು ಪೊಲೀಸ್ ಸಿಬ್ಬಂದಿ ಅಮಾನತು
ಜಿಲ್ಲಾ ಪೊಲೀಸ್ ಕಛೇರಿ
sandhya thejappa
| Updated By: ಸಾಧು ಶ್ರೀನಾಥ್​|

Updated on: Jan 27, 2021 | 6:18 PM

Share

ಹಾಸನ: ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ ನಾಲ್ಕು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಹಾಸನ ಎಸ್​ಪಿ ಶ್ರೀನಿವಾಸ್ ಗೌಡ ಆದೇಶ ನೀಡಿದ್ದಾರೆ.

ನಗರದ ಬಿಎಂ ರಸ್ತೆಯ ರೈಲ್ವೆ ಟ್ರ್ಯಾಕ್ ಬಳಿ ಜನವರಿ 20ರ  ಮಧ್ಯರಾತ್ರಿ ಅಪರಿಚಿತರು ರೈಲ್ವೆ ನೌಕರರೊಬ್ಬರಿಂದ 10 ಸಾವಿರ ನಗದು ಹಾಗೂ ಮೊಬೈಲ್ ದರೋಡೆ ಮಾಡಿದ್ದರು. ಈ ಸಂಬಂಧ ಹಾಸನ ನಗರ ಠಾಣೆಗೆ ದೂರು ನೀಡಲು ರೈಲ್ವೆ ನೌಕರ ಶಾಂತಿಭೂಷಣ್ ತೆರಳಿದ್ದರು. ಆದರೆ ದೂರು ಸ್ವೀಕರಿಸದೆ  ಬಡಾವಣೆ ಠಾಣೆಗೆ ಹೋಗಿ ಎಂದು ಸೆಂಟ್ರಿ ಹಾಗು ಎಸ್ಎಚ್ಒ ಕಳುಹಿಸಿದ್ದರು. ನಂತರ ಬಡಾವಣೆ ಠಾಣೆಗೆ ದೂರು ನೀಡಲು ಹೋದರು. ಅಲ್ಲಿನ ಸೆಂಟ್ರಿ ಹಾಗು ಎಸ್ಎಚ್ಒ ಸಹ ದೂರು ಸ್ವೀಕರಿಸಿರಲಿಲ್ಲ.

ಈ ಬಗ್ಗೆ ರೈಲ್ವೆ ನೌಕರ ಶಾಂತಿಭೂಷಣ್ ಎಸ್​ಪಿಗೆ ದೂರು ನೀಡಿದ್ದು, ದೂರು ಸ್ವೀಕರಿಸದೆ ನಿರ್ಲಕ್ಷ್ಯ ತೋರಿದ ಎರಡೂ ಠಾಣೆಯ ಇಬ್ಬರು ಸೆಂಟ್ರಿ ಹಾಗೂ ಇಬ್ಬರು ಎಸ್ಎಚ್ಒ ರನ್ನು ಅಮಾನತುಗೊಳಿಸಿದ್ದಾರೆ.

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ