AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂರು ಸ್ವೀಕಾರ ನಿರ್ಲಕ್ಷ್ಯ: ನಾಲ್ವರು ಪೊಲೀಸ್ ಸಿಬ್ಬಂದಿ ಅಮಾನತು

ನಗರದ ಬಿಎಂ ರಸ್ತೆಯ ರೈಲ್ವೆ ಟ್ರ್ಯಾಕ್ ಬಳಿ ಜನವರಿ 20ರ  ಮದ್ಯರಾತ್ರಿ ರೈಲ್ವೆ ನೌಕರರೊಬ್ಬರ ಹತ್ತು ಸಾವಿರ ನಗದು ಹಾಗು ಮೊಬೈಲ್ ಅಪರಿಚಿತರಿಂದ ಧರೋಡೆಯಾಗಿತ್ತು.

ದೂರು ಸ್ವೀಕಾರ ನಿರ್ಲಕ್ಷ್ಯ: ನಾಲ್ವರು ಪೊಲೀಸ್ ಸಿಬ್ಬಂದಿ ಅಮಾನತು
ಜಿಲ್ಲಾ ಪೊಲೀಸ್ ಕಛೇರಿ
sandhya thejappa
| Edited By: |

Updated on: Jan 27, 2021 | 6:18 PM

Share

ಹಾಸನ: ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ ನಾಲ್ಕು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಹಾಸನ ಎಸ್​ಪಿ ಶ್ರೀನಿವಾಸ್ ಗೌಡ ಆದೇಶ ನೀಡಿದ್ದಾರೆ.

ನಗರದ ಬಿಎಂ ರಸ್ತೆಯ ರೈಲ್ವೆ ಟ್ರ್ಯಾಕ್ ಬಳಿ ಜನವರಿ 20ರ  ಮಧ್ಯರಾತ್ರಿ ಅಪರಿಚಿತರು ರೈಲ್ವೆ ನೌಕರರೊಬ್ಬರಿಂದ 10 ಸಾವಿರ ನಗದು ಹಾಗೂ ಮೊಬೈಲ್ ದರೋಡೆ ಮಾಡಿದ್ದರು. ಈ ಸಂಬಂಧ ಹಾಸನ ನಗರ ಠಾಣೆಗೆ ದೂರು ನೀಡಲು ರೈಲ್ವೆ ನೌಕರ ಶಾಂತಿಭೂಷಣ್ ತೆರಳಿದ್ದರು. ಆದರೆ ದೂರು ಸ್ವೀಕರಿಸದೆ  ಬಡಾವಣೆ ಠಾಣೆಗೆ ಹೋಗಿ ಎಂದು ಸೆಂಟ್ರಿ ಹಾಗು ಎಸ್ಎಚ್ಒ ಕಳುಹಿಸಿದ್ದರು. ನಂತರ ಬಡಾವಣೆ ಠಾಣೆಗೆ ದೂರು ನೀಡಲು ಹೋದರು. ಅಲ್ಲಿನ ಸೆಂಟ್ರಿ ಹಾಗು ಎಸ್ಎಚ್ಒ ಸಹ ದೂರು ಸ್ವೀಕರಿಸಿರಲಿಲ್ಲ.

ಈ ಬಗ್ಗೆ ರೈಲ್ವೆ ನೌಕರ ಶಾಂತಿಭೂಷಣ್ ಎಸ್​ಪಿಗೆ ದೂರು ನೀಡಿದ್ದು, ದೂರು ಸ್ವೀಕರಿಸದೆ ನಿರ್ಲಕ್ಷ್ಯ ತೋರಿದ ಎರಡೂ ಠಾಣೆಯ ಇಬ್ಬರು ಸೆಂಟ್ರಿ ಹಾಗೂ ಇಬ್ಬರು ಎಸ್ಎಚ್ಒ ರನ್ನು ಅಮಾನತುಗೊಳಿಸಿದ್ದಾರೆ.

Follow Us
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ