AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಸಬ್​ ರಿಜಿಸ್ಟ್ರಾರ್ ಕುರ್ಚಿಗಾಗಿ.. ಒಂದೇ ರೂಂನಲ್ಲಿ 2 ಚೇರ್​ ಹಾಕಿ ಕುಳಿತ ಅಧಿಕಾರಿಗಳು!

ದೊಡ್ಡಬಳ್ಳಾಪುರ: ಒಂದೇ ಸಬ್​ ರಿಜಿಸ್ಟ್ರಾರ್ ಕುರ್ಚಿಗಾಗಿ ಇಬ್ಬರು ಅಧಿಕಾರಿಗಳ ನಡುವೆ ಪರೋಕ್ಷ ಕಿತ್ತಾಟ ನಡೆದಿರುವ ಘಟನೆ ನಗರದ ಉಪ ನೊಂದಣಾಧಿಕಾರಿಗಳ ಕಚೇರಿಯಲ್ಲಿ ಬೆಳಕಿಗೆ ಬಂದಿದೆ. ಹಾಗಾಗಿ, ಒಂದೇ ಕೊಠಡಿಯಲ್ಲಿ ಇಬ್ಬರು ಅಧಿಕಾರಿಗಳು ಎರೆಡು ಚೇರ್​ಗಳನ್ನ ಹಾಕಿಕೊಂಡು ಕೂತಿದ್ದಾರೆ! ಏನಿದು ಕುರ್ಚಿಯ ಕಿತ್ತಾಟ! ಸಬ್ ರಿಜಿಸ್ಟ್ರಾರ್ಸ್​ ರಂಗರಾಜು ಮತ್ತು ಸತೀಶ್ ನಡುವೆ ಕಿತ್ತಾಟ ನಡೆಯುತ್ತಿದೆ. ಕಳೆದ ಮೂರು ತಿಂಗಳ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಿಂದ ರಂಗರಾಜು ಅವರ ವರ್ಗಾವಣೆಯಾಗಿದ್ದು ಅವರ ಸ್ಥಾನಕ್ಕೆ ಸತೀಶ್​ರನ್ನ ಸರ್ಕಾರ ನೇಮಕ ಮಾಡಿತ್ತು. […]

ಒಂದೇ ಸಬ್​ ರಿಜಿಸ್ಟ್ರಾರ್ ಕುರ್ಚಿಗಾಗಿ.. ಒಂದೇ ರೂಂನಲ್ಲಿ 2 ಚೇರ್​ ಹಾಕಿ ಕುಳಿತ ಅಧಿಕಾರಿಗಳು!
KUSHAL V
| Edited By: ಸಾಧು ಶ್ರೀನಾಥ್​|

Updated on: Nov 13, 2020 | 1:40 PM

Share

ದೊಡ್ಡಬಳ್ಳಾಪುರ: ಒಂದೇ ಸಬ್​ ರಿಜಿಸ್ಟ್ರಾರ್ ಕುರ್ಚಿಗಾಗಿ ಇಬ್ಬರು ಅಧಿಕಾರಿಗಳ ನಡುವೆ ಪರೋಕ್ಷ ಕಿತ್ತಾಟ ನಡೆದಿರುವ ಘಟನೆ ನಗರದ ಉಪ ನೊಂದಣಾಧಿಕಾರಿಗಳ ಕಚೇರಿಯಲ್ಲಿ ಬೆಳಕಿಗೆ ಬಂದಿದೆ. ಹಾಗಾಗಿ, ಒಂದೇ ಕೊಠಡಿಯಲ್ಲಿ ಇಬ್ಬರು ಅಧಿಕಾರಿಗಳು ಎರೆಡು ಚೇರ್​ಗಳನ್ನ ಹಾಕಿಕೊಂಡು ಕೂತಿದ್ದಾರೆ!

ಏನಿದು ಕುರ್ಚಿಯ ಕಿತ್ತಾಟ! ಸಬ್ ರಿಜಿಸ್ಟ್ರಾರ್ಸ್​ ರಂಗರಾಜು ಮತ್ತು ಸತೀಶ್ ನಡುವೆ ಕಿತ್ತಾಟ ನಡೆಯುತ್ತಿದೆ. ಕಳೆದ ಮೂರು ತಿಂಗಳ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಿಂದ ರಂಗರಾಜು ಅವರ ವರ್ಗಾವಣೆಯಾಗಿದ್ದು ಅವರ ಸ್ಥಾನಕ್ಕೆ ಸತೀಶ್​ರನ್ನ ಸರ್ಕಾರ ನೇಮಕ ಮಾಡಿತ್ತು.

ಆದರೆ, ವರ್ಗಾವಣೆ ವಿರುದ್ಧ ರಂಗರಾಜು KAT ಮೊರೆ ಹೋಗಿ ವರ್ಗಾವಣೆಗೆ ತಡೆಯಾಜ್ಞೆ ತಂದಿದ್ದರು. KAT ತಡೆ ನೀಡಿದರೂ ಮತ್ತೊಬ್ಬ ಅಧಿಕಾರಿ ಸತೀಶ್ ದೊಡ್ಡಬಳ್ಳಾಪುರದಲ್ಲೇ ಕರ್ತವ್ಯ ಮುಂದುವರಿಸಿದ್ದಾರೆ. ಇಬ್ಬರು ಅಧಿಕಾರಿಗಳು ಸದ್ಯ ಕಾನೂನು ಹೋರಾಟ ಮಾಡುತ್ತಾ ಒಂದೇ ಕಚೇರಿಯಲ್ಲಿ ಕೂತಿದ್ದಾರೆ.

ಒಂದು ಸ್ಥಾನಕ್ಕೆ ಒಂದೇ ಕೊಠಡಿಯಲ್ಲಿ ಎರಡು ಚೇರ್​ಗಳನ್ನು ಹಾಕಿಕೊಂಡು ಕೂತಿದ್ದಾರೆ. ಇಬ್ಬರು ಅಧಿಕಾರಿಗಳ ಕಿತ್ತಾಟ ಕೆಳ ಹಂತದ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಪರದಾಡುವ ಸ್ಥಿತಿ ಎದುರಾಗಿದೆ. ಯಾರು ಅಸಲಿ ಅಧಿಕಾರಿ ಅನ್ನೋ ಗೊಂದಲದಲ್ಲಿ ಪರದಾಡುತ್ತಿದ್ದಾರೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು