AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಇಬ್ಬರು ತಹಶೀಲ್ದಾರ್​ಗೆ ಕೊರೊನಾ ಪಾಸಿಟಿವ್, ಎಲ್ಲಿ?

ಹಾಸನ: ಜಿಲ್ಲೆಯ ಇಬ್ಬರು ತಹಶೀಲ್ದಾರ್​ಗಳಿಗೆ ಇಂದು ಸೋಂಕು ದೃಢಪಟ್ಟಿದೆ. ಇಂದು ಪತ್ತೆಯಾದ 112 ಕೇಸ್​ಗಳಲ್ಲಿ ಇಬ್ಬರು ತಹಸಿಲ್ದಾರ್ ಸಹ ಸೇರಿದ್ದಾರೆ. ಈ ಎರಡೂ ಅಧಿಕಾರಿಗಳು ಕೊವಿಡ್​ ಕರ್ತವ್ಯದಲ್ಲಿ ನಿಯೋಜನೆಗೊಂಡಿದ್ದರು ಎಂದು ತಿಳಿದುಬಂದಿದೆ. ಈ ಹಿಂದೆ ತಹಶೀಲ್ದಾರ್​ ಕಚೇರಿಯ ಹಲವು ಸಿಬ್ಬಂದಿಗೆ ಸೋಂಕು ಪತ್ತೆಯಾಗಿತ್ತು. ಜೊತೆಗೆ, ಈಗಾಗಲೇ ಜಿಲ್ಲೆಯ ಓರ್ವ DySp, ಓರ್ವ RTO ಮತ್ತು ಉಪನೋಂದಣಾಧಿಕಾರಿಗೂ ಕೊರೊನಾ ಪಾಸಿಟಿವ್ ವರದಿಯಾಗಿದೆ.

ಒಂದೇ ದಿನ ಇಬ್ಬರು ತಹಶೀಲ್ದಾರ್​ಗೆ ಕೊರೊನಾ ಪಾಸಿಟಿವ್, ಎಲ್ಲಿ?
KUSHAL V
| Edited By: |

Updated on:Jul 25, 2020 | 5:31 PM

Share

ಹಾಸನ: ಜಿಲ್ಲೆಯ ಇಬ್ಬರು ತಹಶೀಲ್ದಾರ್​ಗಳಿಗೆ ಇಂದು ಸೋಂಕು ದೃಢಪಟ್ಟಿದೆ. ಇಂದು ಪತ್ತೆಯಾದ 112 ಕೇಸ್​ಗಳಲ್ಲಿ ಇಬ್ಬರು ತಹಸಿಲ್ದಾರ್ ಸಹ ಸೇರಿದ್ದಾರೆ. ಈ ಎರಡೂ ಅಧಿಕಾರಿಗಳು ಕೊವಿಡ್​ ಕರ್ತವ್ಯದಲ್ಲಿ ನಿಯೋಜನೆಗೊಂಡಿದ್ದರು ಎಂದು ತಿಳಿದುಬಂದಿದೆ.

ಈ ಹಿಂದೆ ತಹಶೀಲ್ದಾರ್​ ಕಚೇರಿಯ ಹಲವು ಸಿಬ್ಬಂದಿಗೆ ಸೋಂಕು ಪತ್ತೆಯಾಗಿತ್ತು. ಜೊತೆಗೆ, ಈಗಾಗಲೇ ಜಿಲ್ಲೆಯ ಓರ್ವ DySp, ಓರ್ವ RTO ಮತ್ತು ಉಪನೋಂದಣಾಧಿಕಾರಿಗೂ ಕೊರೊನಾ ಪಾಸಿಟಿವ್ ವರದಿಯಾಗಿದೆ.

Published On - 6:11 pm, Thu, 23 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!