AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಹೊಳೆಯಲ್ಲಿ ಹುಲಿಗಳ ಮೋಜು ಮಸ್ತಿ: ಪ್ರವಾಸಿಗನ ವಿಡಿಯೋ ಆಯ್ತು ಫುಲ್​ Viral!

ಮೈಸೂರು: ಕೊರೊನಾದಿಂದ ಎಲ್ಲವೂ ಬದಲಾಗಿದೆ. ವಾಹನಗಳ ಓಡಾಟ ಕಡಿಮೆಯಾಗಿ ಪ್ರಕೃತಿ ತನ್ನ ಹೊಸ ರೂಪವನ್ನೇ ಪಡೆದುಕೊಂಡಿದೆ. ಕೊರೊನಾದಿಂದ ಜನ ಜೀವನಕ್ಕೆ ಸಾಕಷ್ಟು ತೊಂದರೆ ಉಂಟಾಗಿದ್ದರೂ ಪ್ರಕೃತಿಗೆ ಲಾಭ ತಂದು ಕೊಟ್ಟಿದೆ. ಕೊರೊನಾದಿಂದಾಗಿ ಉದ್ಯಾನವನಗಳ ಕಡೆ ಮುಖ ಮಾಡದ ಪ್ರವಾಸಿಗರಿಗೆ ಉದ್ಯಾನವನ ಓಪನ್ ಆಗಿರುವುದು ಸಂತೋಷ ತಂದಿದೆ. ಹಾಗೂ ಬಹಳ ತಿಂಗಳುಗಳ ನಂತರ ತಮ್ಮ ಬೇಸರವನ್ನು ಕಳೆಯಲು ಹಚ್ಚ ಹಸಿರ ಪ್ರಕೃತಿ ಸ್ವಾಗತ ಮಾಡಿದ್ರೆ ಮತ್ತೊಂದು ಕಡೆ ಎರಡು ಹುಲಿಗಳು ಕಾಡಿನ ಮಧ್ಯೆಯ ರಸ್ತೆಯಲ್ಲಿ ಬಿಂದಾಸ್ ಆಗಿ ಓಡಾಡುತ್ತ […]

ನಾಗರಹೊಳೆಯಲ್ಲಿ ಹುಲಿಗಳ ಮೋಜು ಮಸ್ತಿ: ಪ್ರವಾಸಿಗನ ವಿಡಿಯೋ ಆಯ್ತು ಫುಲ್​ Viral!
ಆಯೇಷಾ ಬಾನು
|

Updated on: Sep 27, 2020 | 2:49 PM

Share

ಮೈಸೂರು: ಕೊರೊನಾದಿಂದ ಎಲ್ಲವೂ ಬದಲಾಗಿದೆ. ವಾಹನಗಳ ಓಡಾಟ ಕಡಿಮೆಯಾಗಿ ಪ್ರಕೃತಿ ತನ್ನ ಹೊಸ ರೂಪವನ್ನೇ ಪಡೆದುಕೊಂಡಿದೆ. ಕೊರೊನಾದಿಂದ ಜನ ಜೀವನಕ್ಕೆ ಸಾಕಷ್ಟು ತೊಂದರೆ ಉಂಟಾಗಿದ್ದರೂ ಪ್ರಕೃತಿಗೆ ಲಾಭ ತಂದು ಕೊಟ್ಟಿದೆ.

ಕೊರೊನಾದಿಂದಾಗಿ ಉದ್ಯಾನವನಗಳ ಕಡೆ ಮುಖ ಮಾಡದ ಪ್ರವಾಸಿಗರಿಗೆ ಉದ್ಯಾನವನ ಓಪನ್ ಆಗಿರುವುದು ಸಂತೋಷ ತಂದಿದೆ. ಹಾಗೂ ಬಹಳ ತಿಂಗಳುಗಳ ನಂತರ ತಮ್ಮ ಬೇಸರವನ್ನು ಕಳೆಯಲು ಹಚ್ಚ ಹಸಿರ ಪ್ರಕೃತಿ ಸ್ವಾಗತ ಮಾಡಿದ್ರೆ ಮತ್ತೊಂದು ಕಡೆ ಎರಡು ಹುಲಿಗಳು ಕಾಡಿನ ಮಧ್ಯೆಯ ರಸ್ತೆಯಲ್ಲಿ ಬಿಂದಾಸ್ ಆಗಿ ಓಡಾಡುತ್ತ ಆಟವಾಡುತ್ತಿರುವ ದೃಶ್ಯ ಪ್ರವಾಸಿಗರಿಗೆ ರೋಮಾಂಚನ ತಂದಿದೆ.

ಮೈಸೂರು ಜಿಲ್ಲೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ಹುಲಿಗಳು ರಸ್ತೆ ಮಧ್ಯೆ ಮೋಜು ಮಸ್ತಿಯಿಂದ ಒಬ್ಬರ ಮೇಲೆ ಒಬ್ಬರು ಬೀಳುತ್ತ ಆಟವಾಡುವ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಅರವಿಂದ್ ಕಾರ್ತಿಕ್ ಎಂಬುವವರು ಈ ವಿಡಿಯೋ ಹಂಚಿಕೊಂಡಿದ್ದು ಸದ್ಯ ಈಗ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು