AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಹೊಳೆಯಲ್ಲಿ ಹುಲಿಗಳ ಮೋಜು ಮಸ್ತಿ: ಪ್ರವಾಸಿಗನ ವಿಡಿಯೋ ಆಯ್ತು ಫುಲ್​ Viral!

ಮೈಸೂರು: ಕೊರೊನಾದಿಂದ ಎಲ್ಲವೂ ಬದಲಾಗಿದೆ. ವಾಹನಗಳ ಓಡಾಟ ಕಡಿಮೆಯಾಗಿ ಪ್ರಕೃತಿ ತನ್ನ ಹೊಸ ರೂಪವನ್ನೇ ಪಡೆದುಕೊಂಡಿದೆ. ಕೊರೊನಾದಿಂದ ಜನ ಜೀವನಕ್ಕೆ ಸಾಕಷ್ಟು ತೊಂದರೆ ಉಂಟಾಗಿದ್ದರೂ ಪ್ರಕೃತಿಗೆ ಲಾಭ ತಂದು ಕೊಟ್ಟಿದೆ. ಕೊರೊನಾದಿಂದಾಗಿ ಉದ್ಯಾನವನಗಳ ಕಡೆ ಮುಖ ಮಾಡದ ಪ್ರವಾಸಿಗರಿಗೆ ಉದ್ಯಾನವನ ಓಪನ್ ಆಗಿರುವುದು ಸಂತೋಷ ತಂದಿದೆ. ಹಾಗೂ ಬಹಳ ತಿಂಗಳುಗಳ ನಂತರ ತಮ್ಮ ಬೇಸರವನ್ನು ಕಳೆಯಲು ಹಚ್ಚ ಹಸಿರ ಪ್ರಕೃತಿ ಸ್ವಾಗತ ಮಾಡಿದ್ರೆ ಮತ್ತೊಂದು ಕಡೆ ಎರಡು ಹುಲಿಗಳು ಕಾಡಿನ ಮಧ್ಯೆಯ ರಸ್ತೆಯಲ್ಲಿ ಬಿಂದಾಸ್ ಆಗಿ ಓಡಾಡುತ್ತ […]

ನಾಗರಹೊಳೆಯಲ್ಲಿ ಹುಲಿಗಳ ಮೋಜು ಮಸ್ತಿ: ಪ್ರವಾಸಿಗನ ವಿಡಿಯೋ ಆಯ್ತು ಫುಲ್​ Viral!
ಆಯೇಷಾ ಬಾನು
|

Updated on: Sep 27, 2020 | 2:49 PM

Share

ಮೈಸೂರು: ಕೊರೊನಾದಿಂದ ಎಲ್ಲವೂ ಬದಲಾಗಿದೆ. ವಾಹನಗಳ ಓಡಾಟ ಕಡಿಮೆಯಾಗಿ ಪ್ರಕೃತಿ ತನ್ನ ಹೊಸ ರೂಪವನ್ನೇ ಪಡೆದುಕೊಂಡಿದೆ. ಕೊರೊನಾದಿಂದ ಜನ ಜೀವನಕ್ಕೆ ಸಾಕಷ್ಟು ತೊಂದರೆ ಉಂಟಾಗಿದ್ದರೂ ಪ್ರಕೃತಿಗೆ ಲಾಭ ತಂದು ಕೊಟ್ಟಿದೆ.

ಕೊರೊನಾದಿಂದಾಗಿ ಉದ್ಯಾನವನಗಳ ಕಡೆ ಮುಖ ಮಾಡದ ಪ್ರವಾಸಿಗರಿಗೆ ಉದ್ಯಾನವನ ಓಪನ್ ಆಗಿರುವುದು ಸಂತೋಷ ತಂದಿದೆ. ಹಾಗೂ ಬಹಳ ತಿಂಗಳುಗಳ ನಂತರ ತಮ್ಮ ಬೇಸರವನ್ನು ಕಳೆಯಲು ಹಚ್ಚ ಹಸಿರ ಪ್ರಕೃತಿ ಸ್ವಾಗತ ಮಾಡಿದ್ರೆ ಮತ್ತೊಂದು ಕಡೆ ಎರಡು ಹುಲಿಗಳು ಕಾಡಿನ ಮಧ್ಯೆಯ ರಸ್ತೆಯಲ್ಲಿ ಬಿಂದಾಸ್ ಆಗಿ ಓಡಾಡುತ್ತ ಆಟವಾಡುತ್ತಿರುವ ದೃಶ್ಯ ಪ್ರವಾಸಿಗರಿಗೆ ರೋಮಾಂಚನ ತಂದಿದೆ.

ಮೈಸೂರು ಜಿಲ್ಲೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ಹುಲಿಗಳು ರಸ್ತೆ ಮಧ್ಯೆ ಮೋಜು ಮಸ್ತಿಯಿಂದ ಒಬ್ಬರ ಮೇಲೆ ಒಬ್ಬರು ಬೀಳುತ್ತ ಆಟವಾಡುವ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಅರವಿಂದ್ ಕಾರ್ತಿಕ್ ಎಂಬುವವರು ಈ ವಿಡಿಯೋ ಹಂಚಿಕೊಂಡಿದ್ದು ಸದ್ಯ ಈಗ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್