ರಾತ್ರೋರಾತ್ರಿ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿ, ಪೊಲೀಸರಿಗೆ ಶರಣಾದ ಆರೋಪಿ
ಈತ ರಮಾದೇವಿಯನ್ನು ಮದುವೆಯಾಗದೆ ಸಂಸಾರ ನಡೆಸುತ್ತಿದ್ದ. 5 ತಿಂಗಳ ಮಗುವೂ ಇತ್ತು. ಮಗಳನ್ನು ಮದುವೆಯಾಗುವಂತೆ ತಾಯಿ ಲಕ್ಷ್ಮೀದೇವಿ ಒತ್ತಾಯ ಮಾಡುತ್ತಲೇ ಇದ್ದರು.

ಪ್ರಾತಿನಿಧಿಕ ಚಿತ್ರ
Updated on:Jan 10, 2021 | 11:12 AM
Share
ದೇವನಹಳ್ಳಿ: ಒಡಿಶಾ ಮೂಲದ ವ್ಯಕ್ತಿಯೊಬ್ಬ ತಾಯಿ-ಮಗಳನ್ನು ಹತ್ಯೆ ಮಾಡಿ, ಪೊಲೀಸ್ ಠಾಣೆಗೆ ಹೋಗಿ ಶರಣಾದ ಘಟನೆ ಇಲ್ಲಿನ ಬೈಚಾಪುರದಲ್ಲಿ ನಡೆದಿದೆ. ಲಕ್ಷ್ಮೀದೇವಿ(50), ರಮಾದೇವಿ (30) ಕೊಲೆಯಾದವರಾಗಿದ್ದು, ಮಲಯಫರೀದ್ ಆರೋಪಿ.
ಈತ ರಮಾದೇವಿಯನ್ನು ಮದುವೆಯಾಗದೆ ಸಂಸಾರ ನಡೆಸುತ್ತಿದ್ದ. 5 ತಿಂಗಳ ಮಗುವೂ ಇತ್ತು. ಮಗಳನ್ನು ಮದುವೆಯಾಗುವಂತೆ ತಾಯಿ ಲಕ್ಷ್ಮೀದೇವಿ ಒತ್ತಾಯ ಮಾಡುತ್ತಲೇ ಇದ್ದರು. ಆದರೆ ಈ ವ್ಯಕ್ತಿ ಮಧ್ಯರಾತ್ರಿ ಇಬ್ಬರನ್ನೂ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಪುಟ್ಟ ಮಗುವಿನ ಸಮೇತ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೈಸ್ ರಸ್ತೆಯಲ್ಲಿ.. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ದರೋಡೆಗೆ ಯತ್ನಿಸ್ತಿದ್ದ ಖದೀಮ ಲಾಕ್
Published On - 11:12 am, Sun, 10 January 21
Related Stories
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ