AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿ, ಪೊಲೀಸರಿಗೆ ಶರಣಾದ ಆರೋಪಿ

ಈತ ರಮಾದೇವಿಯನ್ನು ಮದುವೆಯಾಗದೆ ಸಂಸಾರ ನಡೆಸುತ್ತಿದ್ದ. 5 ತಿಂಗಳ ಮಗುವೂ ಇತ್ತು. ಮಗಳನ್ನು ಮದುವೆಯಾಗುವಂತೆ ತಾಯಿ ಲಕ್ಷ್ಮೀದೇವಿ ಒತ್ತಾಯ ಮಾಡುತ್ತಲೇ ಇದ್ದರು.

ರಾತ್ರೋರಾತ್ರಿ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿ, ಪೊಲೀಸರಿಗೆ ಶರಣಾದ ಆರೋಪಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Jan 10, 2021 | 11:12 AM

Share

ದೇವನಹಳ್ಳಿ: ಒಡಿಶಾ ಮೂಲದ ವ್ಯಕ್ತಿಯೊಬ್ಬ ತಾಯಿ-ಮಗಳನ್ನು ಹತ್ಯೆ ಮಾಡಿ, ಪೊಲೀಸ್​ ಠಾಣೆಗೆ ಹೋಗಿ ಶರಣಾದ ಘಟನೆ ಇಲ್ಲಿನ ಬೈಚಾಪುರದಲ್ಲಿ ನಡೆದಿದೆ. ಲಕ್ಷ್ಮೀದೇವಿ(50), ರಮಾದೇವಿ (30) ಕೊಲೆಯಾದವರಾಗಿದ್ದು, ಮಲಯಫರೀದ್‌ ಆರೋಪಿ.

ಈತ ರಮಾದೇವಿಯನ್ನು ಮದುವೆಯಾಗದೆ ಸಂಸಾರ ನಡೆಸುತ್ತಿದ್ದ. 5 ತಿಂಗಳ ಮಗುವೂ ಇತ್ತು. ಮಗಳನ್ನು ಮದುವೆಯಾಗುವಂತೆ ತಾಯಿ ಲಕ್ಷ್ಮೀದೇವಿ ಒತ್ತಾಯ ಮಾಡುತ್ತಲೇ ಇದ್ದರು. ಆದರೆ ಈ ವ್ಯಕ್ತಿ ಮಧ್ಯರಾತ್ರಿ ಇಬ್ಬರನ್ನೂ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಪುಟ್ಟ ಮಗುವಿನ ಸಮೇತ ಪೊಲೀಸ್​ ಠಾಣೆಗೆ ತೆರಳಿ ಶರಣಾಗಿದ್ದಾನೆ. ದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೈಸ್ ರಸ್ತೆಯಲ್ಲಿ.. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ದರೋಡೆಗೆ ಯತ್ನಿಸ್ತಿದ್ದ ಖದೀಮ ಲಾಕ್

Published On - 11:12 am, Sun, 10 January 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ