AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟವಾಡ್ತಿದ್ದ ವೇಳೆ.. ಲಿಫ್ಟ್ ಅಳವಡಿಸಲು ತೋಡಿದ್ದ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವು

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಆಟವಾಡುತ್ತಿದ್ದ ವೇಳೆ ಲಿಫ್ಟ್​ ಗುಂಡಿಗೆ ಬಿದ್ದು ಮಗು ಮೃತಪಟ್ಟಿರುವ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯ ಕೋಡಿಪಾಳ್ಯದಲ್ಲಿ ನಡೆದಿದೆ. 2 ವರ್ಷದ ವಿನೋದ್ ಮೃತಪಟ್ಟ ಮಗು. ಉತ್ತರ ಕರ್ನಾಟಕ ಮೂಲದ ದಂಪತಿಯ ಪುತ್ರ 2ವರ್ಷದ ವಿನೋದ್, ರಮೇಶ್ ಎಂಬುವರ 4 ಅಂತಸ್ತಿನ ಕಟ್ಟಡದಲ್ಲಿ ಆಟವಾಡುತ್ತಿದ್ದ. ಈ ವೇಳೆ ಲಿಫ್ಟ್ ಅಳವಡಿಸಲು ತೆಗೆದಿದ್ದ 6 ಅಡಿ ಆಳದ ಗುಂಡಿಗೆ ಬಿದ್ದಿದ್ದಾನೆ. ಗುಂಡಿಯಲ್ಲಿ ನೀರಿದ್ದ ಕಾರಣ ಮಗು ಉಸಿರು ಕಟ್ಟಿಕೊಂಡಿದೆ. ತಕ್ಷಣವೇ ಅಸ್ವಸ್ಥಗೊಂದಿದ್ದ […]

ಆಟವಾಡ್ತಿದ್ದ ವೇಳೆ.. ಲಿಫ್ಟ್ ಅಳವಡಿಸಲು ತೋಡಿದ್ದ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವು
ಆಯೇಷಾ ಬಾನು
| Edited By: |

Updated on: Oct 30, 2020 | 2:44 PM

Share

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಆಟವಾಡುತ್ತಿದ್ದ ವೇಳೆ ಲಿಫ್ಟ್​ ಗುಂಡಿಗೆ ಬಿದ್ದು ಮಗು ಮೃತಪಟ್ಟಿರುವ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯ ಕೋಡಿಪಾಳ್ಯದಲ್ಲಿ ನಡೆದಿದೆ. 2 ವರ್ಷದ ವಿನೋದ್ ಮೃತಪಟ್ಟ ಮಗು.

ಉತ್ತರ ಕರ್ನಾಟಕ ಮೂಲದ ದಂಪತಿಯ ಪುತ್ರ 2ವರ್ಷದ ವಿನೋದ್, ರಮೇಶ್ ಎಂಬುವರ 4 ಅಂತಸ್ತಿನ ಕಟ್ಟಡದಲ್ಲಿ ಆಟವಾಡುತ್ತಿದ್ದ. ಈ ವೇಳೆ ಲಿಫ್ಟ್ ಅಳವಡಿಸಲು ತೆಗೆದಿದ್ದ 6 ಅಡಿ ಆಳದ ಗುಂಡಿಗೆ ಬಿದ್ದಿದ್ದಾನೆ. ಗುಂಡಿಯಲ್ಲಿ ನೀರಿದ್ದ ಕಾರಣ ಮಗು ಉಸಿರು ಕಟ್ಟಿಕೊಂಡಿದೆ. ತಕ್ಷಣವೇ ಅಸ್ವಸ್ಥಗೊಂದಿದ್ದ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.

ಮಗುವಿನ ತಂದೆ ವೃತ್ತಿಯಲ್ಲಿ ಖಾಸಗಿ ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ಆಗಿದ್ದಾರೆ. ಘಟನೆ ವೇಳೆ ಅವರು ಕೆಲಸಕ್ಕೆ ಹೊಗಿದ್ದರು. ಹಾಗೂ ಇದೇ ವೇಳೆ ಮಗುವಿನ ತಾಯಿ ಸ್ನಾನಕ್ಕೆ ತೆರಳಿದ್ದಳು. ಮಗುವನ್ನು ಯಾರು ನೋಡಿಕೊಳ್ಳವರಿಲ್ಲದೆ ಈ ದುರ್ಘಟನೆ ಸಂಭವಿಸಿದೆ. ಸದ್ಯ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ