AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂವರು ಬೈಕ್ ಕಳ್ಳರ ಬಂಧನ: 17 ವಾಹನ ವಶ

ಮೈಸೂರು: ಇಬ್ಬರು ಬಾಲಕರು ಸೇರಿ ಮೂವರು ದ್ವಿಚಕ್ರ ವಾಹನ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 12 ಲಕ್ಷ ಮೌಲ್ಯದ 17 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಸ್ಕೂಟರ್ ಮೆಕ್ಯಾನಿಕ್ ಮಹಮದ್ ಶುಹೇಬ್ (19) ಬಂಧಿತ ಆರೋಪಿ. ಹಾಗೂ ಕಳ್ಳತನಕ್ಕೆ ಸಾಥ್ ನೀಡಿದ್ದ 17 ವರ್ಷದ ಬಾಲಕ ಹಾಗೂ 15 ವರ್ಷದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಕಳುವು ಮಾಡಿದ ದ್ವಿಚಕ್ರ ವಾಹನಗಳಲ್ಲಿ ವೀಲಿಂಗ್ ಮಾಡುತ್ತಿದ್ದರು. ಅದರಲ್ಲೂ ಸಿಲ್ವರ್ ಕಲರ್ ದ್ವಿಚಕ್ರ ವಾಹನಗಳೇ ಹೆಚ್ಚು ಟಾರ್ಗೆಟ್ ಮಾಡುತ್ತಿದ್ದರು. ಕದ್ದ […]

ಮೂವರು ಬೈಕ್ ಕಳ್ಳರ ಬಂಧನ: 17 ವಾಹನ ವಶ
ಆಯೇಷಾ ಬಾನು
|

Updated on: Oct 20, 2020 | 7:05 AM

Share

ಮೈಸೂರು: ಇಬ್ಬರು ಬಾಲಕರು ಸೇರಿ ಮೂವರು ದ್ವಿಚಕ್ರ ವಾಹನ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 12 ಲಕ್ಷ ಮೌಲ್ಯದ 17 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಸ್ಕೂಟರ್ ಮೆಕ್ಯಾನಿಕ್ ಮಹಮದ್ ಶುಹೇಬ್ (19) ಬಂಧಿತ ಆರೋಪಿ. ಹಾಗೂ ಕಳ್ಳತನಕ್ಕೆ ಸಾಥ್ ನೀಡಿದ್ದ 17 ವರ್ಷದ ಬಾಲಕ ಹಾಗೂ 15 ವರ್ಷದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ಕಳುವು ಮಾಡಿದ ದ್ವಿಚಕ್ರ ವಾಹನಗಳಲ್ಲಿ ವೀಲಿಂಗ್ ಮಾಡುತ್ತಿದ್ದರು. ಅದರಲ್ಲೂ ಸಿಲ್ವರ್ ಕಲರ್ ದ್ವಿಚಕ್ರ ವಾಹನಗಳೇ ಹೆಚ್ಚು ಟಾರ್ಗೆಟ್ ಮಾಡುತ್ತಿದ್ದರು. ಕದ್ದ ಬೈಕ್​ ನಂಬರ್ ಪ್ಲೇಟ್ ಬದಲಿಸಿ ವೀಲಿಂಗ್ ಮಾಡಲು ಬಳಸುತ್ತಿದ್ದರು. ಉದಯಗಿರಿ, ಎನ್ ಆರ್.ಮೊಹಲ್ಲಾ, ವಿಜಯನಗರ, ಮಹದೇವಪುರ, ಶ್ರೀರಂಗಪಟ್ಟಣ ಹಾಗೂ ಮಂಡ್ಯದಲ್ಲಿ ವಾಹನಗಳನ್ನ ಕಳುವು ಮಾಡಿದ್ದಾರೆ. ಸದ್ಯ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮೊಹಮದ್ ಶುಹೇಬ್ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ