AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ನಿರ್ಲಕ್ಷ್ಯದಿಂದ ನನ್ನ ಪತ್ನಿ ಮೃತಪಟ್ಟಿದ್ದಾಳೆ -ವೈದ್ಯರ ವಿರುದ್ಧ BJP ಮುಖಂಡನ ಆರೋಪ

ಉಡುಪಿ: ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಮೃತಪಟ್ಟಿರುವ ಆರೋಪ ಉಡುಪಿ ನಗರದ ಮಿಷನ್‌ ಆಸ್ಪತ್ರೆ ವೈದ್ಯರ ವಿರುದ್ಧ ಕೇಳಿ ಬಂದಿದೆ. ಸ್ಥಳೀಯ ಬಿಜೆಪಿ ಮುಖಂಡನ ಪತ್ನಿ ಶ್ರೀರಕ್ಷಾ(26) ಮೃತ ಮಹಿಳೆ. ಬಿಜೆಪಿ ಮುಖಂಡನ ಪತ್ನಿ ಶ್ರೀರಕ್ಷಾ ತಲೆನೋವೆಂದು ಮಿಷನ್‌ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ವೈದ್ಯರು ಅಸ್ವಸ್ಥ ಮಹಿಳೆಗೆ ಇಂಜೆಕ್ಷನ್ ಕೊಟ್ಟು ಕಳುಹಿಸಿದ್ದರು. ಮನೆಗೆ ತೆರಳುತ್ತಿದ್ದಂತೆ ಅಸ್ವಸ್ಥಗೊಂಡಿದ್ದ ಶ್ರೀರಕ್ಷಾ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಸ್ಥಳೀಯ ಬಿಜೆಪಿ ಮುಖಂಡ, ಪತಿ ಶಿವಪ್ರಸಾದ್ ಆರೋಪಿಸಿದ್ದಾರೆ. ಜೊತೆಗೆ ಮೃತ ಮಹಿಳೆಯ […]

ವೈದ್ಯರ ನಿರ್ಲಕ್ಷ್ಯದಿಂದ ನನ್ನ ಪತ್ನಿ ಮೃತಪಟ್ಟಿದ್ದಾಳೆ -ವೈದ್ಯರ ವಿರುದ್ಧ BJP ಮುಖಂಡನ ಆರೋಪ
ಆಯೇಷಾ ಬಾನು
|

Updated on: Aug 22, 2020 | 2:03 PM

Share

ಉಡುಪಿ: ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಮೃತಪಟ್ಟಿರುವ ಆರೋಪ ಉಡುಪಿ ನಗರದ ಮಿಷನ್‌ ಆಸ್ಪತ್ರೆ ವೈದ್ಯರ ವಿರುದ್ಧ ಕೇಳಿ ಬಂದಿದೆ. ಸ್ಥಳೀಯ ಬಿಜೆಪಿ ಮುಖಂಡನ ಪತ್ನಿ ಶ್ರೀರಕ್ಷಾ(26) ಮೃತ ಮಹಿಳೆ.

ಬಿಜೆಪಿ ಮುಖಂಡನ ಪತ್ನಿ ಶ್ರೀರಕ್ಷಾ ತಲೆನೋವೆಂದು ಮಿಷನ್‌ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ವೈದ್ಯರು ಅಸ್ವಸ್ಥ ಮಹಿಳೆಗೆ ಇಂಜೆಕ್ಷನ್ ಕೊಟ್ಟು ಕಳುಹಿಸಿದ್ದರು. ಮನೆಗೆ ತೆರಳುತ್ತಿದ್ದಂತೆ ಅಸ್ವಸ್ಥಗೊಂಡಿದ್ದ ಶ್ರೀರಕ್ಷಾ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಸ್ಥಳೀಯ ಬಿಜೆಪಿ ಮುಖಂಡ, ಪತಿ ಶಿವಪ್ರಸಾದ್ ಆರೋಪಿಸಿದ್ದಾರೆ.

ಜೊತೆಗೆ ಮೃತ ಮಹಿಳೆಯ ಕೊರೊನಾ ವರದಿಯಲ್ಲೂ ಗೊಂದಲ ಉಂಟಾಗಿದೆ. ಱಪಿಡ್‌ ಟೆಸ್ಟ್‌ನಲ್ಲಿ ವರದಿ ನೆಗೆಟಿವ್ ಬಂದಿದ್ದ ಮಾಹಿತಿ ಇದೆ. ಆದ್ರೆ ತಡರಾತ್ರಿ ಬಂದ ಮತ್ತೊಂದು ವರದಿಯಲ್ಲಿ ಪಾಸಿಟಿವ್ ಬಂದಿದೆ. ವರದಿ ಪ್ರತಿ ಮೇಲೆ ಸರ್ಕಾರಿ ವೈದ್ಯರ ಸಹಿಯೂ ಇಲ್ಲ, ಸೀಲೂ ಇಲ್ಲ. ಪಾಸಿಟಿವ್ ಎಂದು ವರದಿ ಕೊಟ್ಟು ಖಾಸಗಿ ಆಸ್ಪತ್ರೆ ಸೇಫ್ ಆಗುತ್ತಿದೆ ಎಂಬ ಆರೋಪ ಕೂಡ ಮೃತಳ ಪತಿ ಮಾಡಿದ್ದಾರೆ.

ಹೀಗಾಗಿ ಉಡುಪಿ ಜಿಲ್ಲಾಸ್ಪತ್ರೆಯ ಮುಂದೆ ಸಂಬಂಧಿಕರು ಸೇರಿದ್ದಾರೆ. ಪಾಸಿಟಿವ್ ಎಂದು ಜಿಲ್ಲಾಸ್ಪತ್ರೆ ಸಿಬ್ಬಂದಿ ಸುಳ್ಳು ಹೇಳ್ತಿದ್ದಾರೆ. ಶವ ಕೊಡಿ ನಾವೇ ಅಂತ್ಯಸಂಸ್ಕಾರ ಮಾಡ್ತೀವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ