AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರವ್​ ಮೋದಿಗೆ ಸತತ 6ನೇ ಬಾರಿ ಹಿನ್ನಡೆ: ಲಂಡನ್​ ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರ

ಪಂಜಾಬ್ ನ್ಯಾಷನಲ್ ಬ್ಯಾಂಕ್​ಗೆ ವಂಚನೆ ಮಾಡಿದ ಇಂಗ್ಲೆಂಡ್​ಗೆ ಪರಾರಿಯಾಗಿದ್ದ ವಂಚಕ ನೀರವ್​ ಮೋದಿ ಜಾಮೀನು ಅರ್ಜಿ ತಿರಸ್ಕಾರವಾಗಿದೆ. ನೀರವ್​ ಮೋದಿ ಜಾಮೀನು ಅರ್ಜಿಯನ್ನು ಲಂಡನ್​ ನ್ಯಾಯಾಲಯವು ತಿರಸ್ಕರಿಸಿದೆ. ನ್ಯಾಯಾಲಯವು ಸತತ 6ನೇ ಬಾರಿ ನೀರವ್​ ಮೋದಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಜಾಮೀನು ತಿರಸ್ಕಾರದ ಬಗ್ಗೆ ಪ್ರತಿಕ್ರಿಯಿಸಿರುವ ಸಿಬಿಐ ಇದು ವಿದೇಶಾಂಗ ಇಲಾಖೆ, ಇಂಗ್ಲೆಂಡ್​ನ ಕ್ರೌನ್​ ಪ್ರಾಸಿಕ್ಯೂಷನ್​ ಸರ್ವಿಸ್​ ಹಾಗೂ ನಮ್ಮ ನಡುವಿನ ಉತ್ತಮ ಸಮನ್ವಯದ ಪ್ರತಿಫಲ ಎಂದು ತಿಳಿಸಿದೆ.

ನೀರವ್​ ಮೋದಿಗೆ ಸತತ 6ನೇ ಬಾರಿ ಹಿನ್ನಡೆ: ಲಂಡನ್​ ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರ
ನೀರವ್ ಮೋದಿ (ಸಂಗ್ರಹ ಚಿತ್ರ)
KUSHAL V
|

Updated on: Oct 26, 2020 | 7:18 PM

Share

ಪಂಜಾಬ್ ನ್ಯಾಷನಲ್ ಬ್ಯಾಂಕ್​ಗೆ ವಂಚನೆ ಮಾಡಿದ ಇಂಗ್ಲೆಂಡ್​ಗೆ ಪರಾರಿಯಾಗಿದ್ದ ವಂಚಕ ನೀರವ್​ ಮೋದಿ ಜಾಮೀನು ಅರ್ಜಿ ತಿರಸ್ಕಾರವಾಗಿದೆ.

ನೀರವ್​ ಮೋದಿ ಜಾಮೀನು ಅರ್ಜಿಯನ್ನು ಲಂಡನ್​ ನ್ಯಾಯಾಲಯವು ತಿರಸ್ಕರಿಸಿದೆ. ನ್ಯಾಯಾಲಯವು ಸತತ 6ನೇ ಬಾರಿ ನೀರವ್​ ಮೋದಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಜಾಮೀನು ತಿರಸ್ಕಾರದ ಬಗ್ಗೆ ಪ್ರತಿಕ್ರಿಯಿಸಿರುವ ಸಿಬಿಐ ಇದು ವಿದೇಶಾಂಗ ಇಲಾಖೆ, ಇಂಗ್ಲೆಂಡ್​ನ ಕ್ರೌನ್​ ಪ್ರಾಸಿಕ್ಯೂಷನ್​ ಸರ್ವಿಸ್​ ಹಾಗೂ ನಮ್ಮ ನಡುವಿನ ಉತ್ತಮ ಸಮನ್ವಯದ ಪ್ರತಿಫಲ ಎಂದು ತಿಳಿಸಿದೆ.

Follow Us
KUSHAL V
KUSHAL V
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!