AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಳೋರು ಕೇಳೋರು ಇಲ್ವೇ? ಐತಿಹಾಸಿಕ ಕೋಟೆ ಕಲ್ಲು ಕೆಡವಿ ಅನಧಿಕೃತ ಶೆಡ್ ನಿರ್ಮಾಣ!

ಮಂಡ್ಯ: ಟಿಪ್ಪು ಸುಲ್ತಾನ್ ನಿರ್ಮಿಸಿದ್ದ ಕೋಟೆ ಕಂದಕಗಳಿಗೆ ಕಂಟಕ ಉಂಟಾಗಿದೆ. ಪ್ರಭಾವಿಗಳಿಂದ ಕೋಟೆಯ ಕಂದಕದಲ್ಲಿ ಅನಧಿಕೃತ ಶೆಡ್‌ಗಳ ನಿರ್ಮಾಣ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ರಂಗನಾಥ ದೇಗುಲದ ಬಳಿಯ ಕೋಟೆಯೊಳಗಿನ ಕಂದಕದಲ್ಲಿ ಪ್ರಭಾವಿಗಳಿಂದ ಅನಧಿಕೃತ ಶೆಡ್ ನಿರ್ಮಾಣ ಮಾಡಲಾಗಿದೆ. ಅದನ್ನು ಪಿಂಡ ಪ್ರದಾನ ಪೂಜೆಗಾಗಿ ಬಳಸಿಕೊಳ್ಳಲಾಗುತ್ತಿದೆ. ಪೂಜೆಗೆ ಕುಟೀರಗಳನ್ನು ಬಾಡಿಗೆ ನೀಡಿ ಹಣ ಮಾಡುವ ದಂಧೆ ಮಾಡುತ್ತಿದ್ದಾರೆ. ಐತಿಹಾಸಿಕ ಕೋಟೆ ಕಲ್ಲುಗಳನ್ನು ಕೆಡವಿ ಅನಧಿಕೃತ ಶೆಡ್ ನಿರ್ಮಾಣ ಮಾಡ್ತಿದ್ರು ಪ್ರಾಚ್ಯ ವಸ್ತು ಇಲಾಖೆ ಕಣ್ಮುಚ್ಚಿ ಕುಳಿತಿದೆ. ಟಿಪ್ಪುವಿನ […]

ಹೇಳೋರು ಕೇಳೋರು ಇಲ್ವೇ? ಐತಿಹಾಸಿಕ ಕೋಟೆ ಕಲ್ಲು ಕೆಡವಿ ಅನಧಿಕೃತ ಶೆಡ್ ನಿರ್ಮಾಣ!
ಆಯೇಷಾ ಬಾನು
| Edited By: |

Updated on: Aug 28, 2020 | 2:04 PM

Share

ಮಂಡ್ಯ: ಟಿಪ್ಪು ಸುಲ್ತಾನ್ ನಿರ್ಮಿಸಿದ್ದ ಕೋಟೆ ಕಂದಕಗಳಿಗೆ ಕಂಟಕ ಉಂಟಾಗಿದೆ. ಪ್ರಭಾವಿಗಳಿಂದ ಕೋಟೆಯ ಕಂದಕದಲ್ಲಿ ಅನಧಿಕೃತ ಶೆಡ್‌ಗಳ ನಿರ್ಮಾಣ ಮಾಡಲಾಗುತ್ತಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ರಂಗನಾಥ ದೇಗುಲದ ಬಳಿಯ ಕೋಟೆಯೊಳಗಿನ ಕಂದಕದಲ್ಲಿ ಪ್ರಭಾವಿಗಳಿಂದ ಅನಧಿಕೃತ ಶೆಡ್ ನಿರ್ಮಾಣ ಮಾಡಲಾಗಿದೆ. ಅದನ್ನು ಪಿಂಡ ಪ್ರದಾನ ಪೂಜೆಗಾಗಿ ಬಳಸಿಕೊಳ್ಳಲಾಗುತ್ತಿದೆ. ಪೂಜೆಗೆ ಕುಟೀರಗಳನ್ನು ಬಾಡಿಗೆ ನೀಡಿ ಹಣ ಮಾಡುವ ದಂಧೆ ಮಾಡುತ್ತಿದ್ದಾರೆ.

ಐತಿಹಾಸಿಕ ಕೋಟೆ ಕಲ್ಲುಗಳನ್ನು ಕೆಡವಿ ಅನಧಿಕೃತ ಶೆಡ್ ನಿರ್ಮಾಣ ಮಾಡ್ತಿದ್ರು ಪ್ರಾಚ್ಯ ವಸ್ತು ಇಲಾಖೆ ಕಣ್ಮುಚ್ಚಿ ಕುಳಿತಿದೆ. ಟಿಪ್ಪುವಿನ ಕೋಟೆ ಸ್ಮಾರಕಗಳು ರಾಜ್ಯ ಪ್ರಾಚ್ಯವಸ್ತು ಸಂಗ್ರಹಾಲಯ ಅಧೀನಕ್ಕೆ ಒಳಪಡುತ್ತವೆ. ಆದರೆ ಅಲ್ಲಿನ ಅಧಿಕಾರಿಗಳು ಶ್ರೀರಂಗಪಟ್ಟಣದಲ್ಲಿ ಇಂತಹ ಕೃತ್ಯ ನಡೆದರೂ ಸುಮ್ಮನಿದ್ದಾರೆ. ಅಲ್ಲದೆ ಕಂದಾಯ ಇಲಾಖೆ ಕೋಟೆಯೊಳಗಿನ ಕಂದಕದ ಜಾಗಕ್ಕೂ RTC ಕೊಟ್ಟಿದೆ.

ಪ್ರಾಚ್ಯವಸ್ತು ಸ್ಮಾರಕದ ಬಳಿ ಯಾವುದೇ ಕಾಮಗಾರಿ, ಕಟ್ಟಡಕ್ಕೂ ಅನುಮತಿ ಇಲ್ಲದಿದ್ರು ಅನಧಿಕೃತ ಶೆಡ್ ನಿರ್ಮಾಣ ಮಾಡಲಾಗಿದ್ದು ಸಮಸ್ಯೆ ತಿಳಿದ ಮೇಲೆ ಸ್ಥಳಕ್ಕೆ ಶ್ರೀರಂಗಪಟ್ಟಣ ತಹಶೀಲ್ದಾರ್ ರೂಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್