AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಳೋರು ಕೇಳೋರು ಇಲ್ವೇ? ಐತಿಹಾಸಿಕ ಕೋಟೆ ಕಲ್ಲು ಕೆಡವಿ ಅನಧಿಕೃತ ಶೆಡ್ ನಿರ್ಮಾಣ!

ಮಂಡ್ಯ: ಟಿಪ್ಪು ಸುಲ್ತಾನ್ ನಿರ್ಮಿಸಿದ್ದ ಕೋಟೆ ಕಂದಕಗಳಿಗೆ ಕಂಟಕ ಉಂಟಾಗಿದೆ. ಪ್ರಭಾವಿಗಳಿಂದ ಕೋಟೆಯ ಕಂದಕದಲ್ಲಿ ಅನಧಿಕೃತ ಶೆಡ್‌ಗಳ ನಿರ್ಮಾಣ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ರಂಗನಾಥ ದೇಗುಲದ ಬಳಿಯ ಕೋಟೆಯೊಳಗಿನ ಕಂದಕದಲ್ಲಿ ಪ್ರಭಾವಿಗಳಿಂದ ಅನಧಿಕೃತ ಶೆಡ್ ನಿರ್ಮಾಣ ಮಾಡಲಾಗಿದೆ. ಅದನ್ನು ಪಿಂಡ ಪ್ರದಾನ ಪೂಜೆಗಾಗಿ ಬಳಸಿಕೊಳ್ಳಲಾಗುತ್ತಿದೆ. ಪೂಜೆಗೆ ಕುಟೀರಗಳನ್ನು ಬಾಡಿಗೆ ನೀಡಿ ಹಣ ಮಾಡುವ ದಂಧೆ ಮಾಡುತ್ತಿದ್ದಾರೆ. ಐತಿಹಾಸಿಕ ಕೋಟೆ ಕಲ್ಲುಗಳನ್ನು ಕೆಡವಿ ಅನಧಿಕೃತ ಶೆಡ್ ನಿರ್ಮಾಣ ಮಾಡ್ತಿದ್ರು ಪ್ರಾಚ್ಯ ವಸ್ತು ಇಲಾಖೆ ಕಣ್ಮುಚ್ಚಿ ಕುಳಿತಿದೆ. ಟಿಪ್ಪುವಿನ […]

ಹೇಳೋರು ಕೇಳೋರು ಇಲ್ವೇ? ಐತಿಹಾಸಿಕ ಕೋಟೆ ಕಲ್ಲು ಕೆಡವಿ ಅನಧಿಕೃತ ಶೆಡ್ ನಿರ್ಮಾಣ!
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Aug 28, 2020 | 2:04 PM

Share

ಮಂಡ್ಯ: ಟಿಪ್ಪು ಸುಲ್ತಾನ್ ನಿರ್ಮಿಸಿದ್ದ ಕೋಟೆ ಕಂದಕಗಳಿಗೆ ಕಂಟಕ ಉಂಟಾಗಿದೆ. ಪ್ರಭಾವಿಗಳಿಂದ ಕೋಟೆಯ ಕಂದಕದಲ್ಲಿ ಅನಧಿಕೃತ ಶೆಡ್‌ಗಳ ನಿರ್ಮಾಣ ಮಾಡಲಾಗುತ್ತಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ರಂಗನಾಥ ದೇಗುಲದ ಬಳಿಯ ಕೋಟೆಯೊಳಗಿನ ಕಂದಕದಲ್ಲಿ ಪ್ರಭಾವಿಗಳಿಂದ ಅನಧಿಕೃತ ಶೆಡ್ ನಿರ್ಮಾಣ ಮಾಡಲಾಗಿದೆ. ಅದನ್ನು ಪಿಂಡ ಪ್ರದಾನ ಪೂಜೆಗಾಗಿ ಬಳಸಿಕೊಳ್ಳಲಾಗುತ್ತಿದೆ. ಪೂಜೆಗೆ ಕುಟೀರಗಳನ್ನು ಬಾಡಿಗೆ ನೀಡಿ ಹಣ ಮಾಡುವ ದಂಧೆ ಮಾಡುತ್ತಿದ್ದಾರೆ.

ಐತಿಹಾಸಿಕ ಕೋಟೆ ಕಲ್ಲುಗಳನ್ನು ಕೆಡವಿ ಅನಧಿಕೃತ ಶೆಡ್ ನಿರ್ಮಾಣ ಮಾಡ್ತಿದ್ರು ಪ್ರಾಚ್ಯ ವಸ್ತು ಇಲಾಖೆ ಕಣ್ಮುಚ್ಚಿ ಕುಳಿತಿದೆ. ಟಿಪ್ಪುವಿನ ಕೋಟೆ ಸ್ಮಾರಕಗಳು ರಾಜ್ಯ ಪ್ರಾಚ್ಯವಸ್ತು ಸಂಗ್ರಹಾಲಯ ಅಧೀನಕ್ಕೆ ಒಳಪಡುತ್ತವೆ. ಆದರೆ ಅಲ್ಲಿನ ಅಧಿಕಾರಿಗಳು ಶ್ರೀರಂಗಪಟ್ಟಣದಲ್ಲಿ ಇಂತಹ ಕೃತ್ಯ ನಡೆದರೂ ಸುಮ್ಮನಿದ್ದಾರೆ. ಅಲ್ಲದೆ ಕಂದಾಯ ಇಲಾಖೆ ಕೋಟೆಯೊಳಗಿನ ಕಂದಕದ ಜಾಗಕ್ಕೂ RTC ಕೊಟ್ಟಿದೆ.

ಪ್ರಾಚ್ಯವಸ್ತು ಸ್ಮಾರಕದ ಬಳಿ ಯಾವುದೇ ಕಾಮಗಾರಿ, ಕಟ್ಟಡಕ್ಕೂ ಅನುಮತಿ ಇಲ್ಲದಿದ್ರು ಅನಧಿಕೃತ ಶೆಡ್ ನಿರ್ಮಾಣ ಮಾಡಲಾಗಿದ್ದು ಸಮಸ್ಯೆ ತಿಳಿದ ಮೇಲೆ ಸ್ಥಳಕ್ಕೆ ಶ್ರೀರಂಗಪಟ್ಟಣ ತಹಶೀಲ್ದಾರ್ ರೂಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ