AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಳೋರು ಕೇಳೋರು ಇಲ್ವೇ? ಐತಿಹಾಸಿಕ ಕೋಟೆ ಕಲ್ಲು ಕೆಡವಿ ಅನಧಿಕೃತ ಶೆಡ್ ನಿರ್ಮಾಣ!

ಮಂಡ್ಯ: ಟಿಪ್ಪು ಸುಲ್ತಾನ್ ನಿರ್ಮಿಸಿದ್ದ ಕೋಟೆ ಕಂದಕಗಳಿಗೆ ಕಂಟಕ ಉಂಟಾಗಿದೆ. ಪ್ರಭಾವಿಗಳಿಂದ ಕೋಟೆಯ ಕಂದಕದಲ್ಲಿ ಅನಧಿಕೃತ ಶೆಡ್‌ಗಳ ನಿರ್ಮಾಣ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ರಂಗನಾಥ ದೇಗುಲದ ಬಳಿಯ ಕೋಟೆಯೊಳಗಿನ ಕಂದಕದಲ್ಲಿ ಪ್ರಭಾವಿಗಳಿಂದ ಅನಧಿಕೃತ ಶೆಡ್ ನಿರ್ಮಾಣ ಮಾಡಲಾಗಿದೆ. ಅದನ್ನು ಪಿಂಡ ಪ್ರದಾನ ಪೂಜೆಗಾಗಿ ಬಳಸಿಕೊಳ್ಳಲಾಗುತ್ತಿದೆ. ಪೂಜೆಗೆ ಕುಟೀರಗಳನ್ನು ಬಾಡಿಗೆ ನೀಡಿ ಹಣ ಮಾಡುವ ದಂಧೆ ಮಾಡುತ್ತಿದ್ದಾರೆ. ಐತಿಹಾಸಿಕ ಕೋಟೆ ಕಲ್ಲುಗಳನ್ನು ಕೆಡವಿ ಅನಧಿಕೃತ ಶೆಡ್ ನಿರ್ಮಾಣ ಮಾಡ್ತಿದ್ರು ಪ್ರಾಚ್ಯ ವಸ್ತು ಇಲಾಖೆ ಕಣ್ಮುಚ್ಚಿ ಕುಳಿತಿದೆ. ಟಿಪ್ಪುವಿನ […]

ಹೇಳೋರು ಕೇಳೋರು ಇಲ್ವೇ? ಐತಿಹಾಸಿಕ ಕೋಟೆ ಕಲ್ಲು ಕೆಡವಿ ಅನಧಿಕೃತ ಶೆಡ್ ನಿರ್ಮಾಣ!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 28, 2020 | 2:04 PM

Share

ಮಂಡ್ಯ: ಟಿಪ್ಪು ಸುಲ್ತಾನ್ ನಿರ್ಮಿಸಿದ್ದ ಕೋಟೆ ಕಂದಕಗಳಿಗೆ ಕಂಟಕ ಉಂಟಾಗಿದೆ. ಪ್ರಭಾವಿಗಳಿಂದ ಕೋಟೆಯ ಕಂದಕದಲ್ಲಿ ಅನಧಿಕೃತ ಶೆಡ್‌ಗಳ ನಿರ್ಮಾಣ ಮಾಡಲಾಗುತ್ತಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ರಂಗನಾಥ ದೇಗುಲದ ಬಳಿಯ ಕೋಟೆಯೊಳಗಿನ ಕಂದಕದಲ್ಲಿ ಪ್ರಭಾವಿಗಳಿಂದ ಅನಧಿಕೃತ ಶೆಡ್ ನಿರ್ಮಾಣ ಮಾಡಲಾಗಿದೆ. ಅದನ್ನು ಪಿಂಡ ಪ್ರದಾನ ಪೂಜೆಗಾಗಿ ಬಳಸಿಕೊಳ್ಳಲಾಗುತ್ತಿದೆ. ಪೂಜೆಗೆ ಕುಟೀರಗಳನ್ನು ಬಾಡಿಗೆ ನೀಡಿ ಹಣ ಮಾಡುವ ದಂಧೆ ಮಾಡುತ್ತಿದ್ದಾರೆ.

ಐತಿಹಾಸಿಕ ಕೋಟೆ ಕಲ್ಲುಗಳನ್ನು ಕೆಡವಿ ಅನಧಿಕೃತ ಶೆಡ್ ನಿರ್ಮಾಣ ಮಾಡ್ತಿದ್ರು ಪ್ರಾಚ್ಯ ವಸ್ತು ಇಲಾಖೆ ಕಣ್ಮುಚ್ಚಿ ಕುಳಿತಿದೆ. ಟಿಪ್ಪುವಿನ ಕೋಟೆ ಸ್ಮಾರಕಗಳು ರಾಜ್ಯ ಪ್ರಾಚ್ಯವಸ್ತು ಸಂಗ್ರಹಾಲಯ ಅಧೀನಕ್ಕೆ ಒಳಪಡುತ್ತವೆ. ಆದರೆ ಅಲ್ಲಿನ ಅಧಿಕಾರಿಗಳು ಶ್ರೀರಂಗಪಟ್ಟಣದಲ್ಲಿ ಇಂತಹ ಕೃತ್ಯ ನಡೆದರೂ ಸುಮ್ಮನಿದ್ದಾರೆ. ಅಲ್ಲದೆ ಕಂದಾಯ ಇಲಾಖೆ ಕೋಟೆಯೊಳಗಿನ ಕಂದಕದ ಜಾಗಕ್ಕೂ RTC ಕೊಟ್ಟಿದೆ.

ಪ್ರಾಚ್ಯವಸ್ತು ಸ್ಮಾರಕದ ಬಳಿ ಯಾವುದೇ ಕಾಮಗಾರಿ, ಕಟ್ಟಡಕ್ಕೂ ಅನುಮತಿ ಇಲ್ಲದಿದ್ರು ಅನಧಿಕೃತ ಶೆಡ್ ನಿರ್ಮಾಣ ಮಾಡಲಾಗಿದ್ದು ಸಮಸ್ಯೆ ತಿಳಿದ ಮೇಲೆ ಸ್ಥಳಕ್ಕೆ ಶ್ರೀರಂಗಪಟ್ಟಣ ತಹಶೀಲ್ದಾರ್ ರೂಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್