AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಪಾಲಿ ಚಿತ್ರಮಂದಿರ ಕುಸಿತ

ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಕಪಾಲಿ ಚಿತ್ರಮಂದಿರ ಕುಸಿಬಿದ್ದಿದೆ. ಬೆಂಗಳೂರಿನ ಹೃದಯ ಭಾಗದಲ್ಲಿರುವ ಕಪಾಲಿ ಚಿತ್ರ ಮಂದಿರವನ್ನು ಕೆಡವಿ ಮತ್ತೆ ಕಟ್ಟಲಾಗುತ್ತಿತ್ತು. ಕಟ್ಟಡ ಕುಸಿತಕ್ಕೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಒಟ್ಟು ಎರಡು ಕಟ್ಟಡಗಳು ಕುಸಿತಗೊಂಡಿವೆ ಎನ್ನಲಾಗುತ್ತಿದೆ. ಈಗಾಗಲೇ ಅಪಾಯದ ಅಂಚಿನಲ್ಲಿದ್ದ ಈ ಎರಡು ಕಟ್ಟಡಗಳಲ್ಲಿ ಒಂದನ್ನು ಬಿಬಿಎಂಪಿ ಈ ಮೊದಲೇ ಖಾಲಿ ಮಾಡಿಸಿತ್ತು. ಈಗ ಎರಡೂ ಕಟ್ಟಡಗಳು ಕುಸಿದು ಬಿದ್ದಿವೆ ಎನ್ನಲಾಗ್ತಿದೆ. ಕೆಲ ದಿನಗಳ ಹಿಂದೆ ಪ್ರಖ್ಯಾತ ಕಪಾಲಿ ಚಿತ್ರಮಂದಿರವನ್ನು ಕೆಡವಿ ಮರು ನಿರ್ಮಾಣ ಮಾಡಲಾಗುತ್ತಿತ್ತು. ಈಗ […]

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಪಾಲಿ ಚಿತ್ರಮಂದಿರ ಕುಸಿತ
Guru
| Edited By: |

Updated on:Jul 30, 2020 | 4:50 PM

Share

ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಕಪಾಲಿ ಚಿತ್ರಮಂದಿರ ಕುಸಿಬಿದ್ದಿದೆ. ಬೆಂಗಳೂರಿನ ಹೃದಯ ಭಾಗದಲ್ಲಿರುವ ಕಪಾಲಿ ಚಿತ್ರ ಮಂದಿರವನ್ನು ಕೆಡವಿ ಮತ್ತೆ ಕಟ್ಟಲಾಗುತ್ತಿತ್ತು. ಕಟ್ಟಡ ಕುಸಿತಕ್ಕೆ ನಿಖರ ಕಾರಣಗಳು ತಿಳಿದು ಬಂದಿಲ್ಲ.

ಒಟ್ಟು ಎರಡು ಕಟ್ಟಡಗಳು ಕುಸಿತಗೊಂಡಿವೆ ಎನ್ನಲಾಗುತ್ತಿದೆ. ಈಗಾಗಲೇ ಅಪಾಯದ ಅಂಚಿನಲ್ಲಿದ್ದ ಈ ಎರಡು ಕಟ್ಟಡಗಳಲ್ಲಿ ಒಂದನ್ನು ಬಿಬಿಎಂಪಿ ಈ ಮೊದಲೇ ಖಾಲಿ ಮಾಡಿಸಿತ್ತು. ಈಗ ಎರಡೂ ಕಟ್ಟಡಗಳು ಕುಸಿದು ಬಿದ್ದಿವೆ ಎನ್ನಲಾಗ್ತಿದೆ.

ಕೆಲ ದಿನಗಳ ಹಿಂದೆ ಪ್ರಖ್ಯಾತ ಕಪಾಲಿ ಚಿತ್ರಮಂದಿರವನ್ನು ಕೆಡವಿ ಮರು ನಿರ್ಮಾಣ ಮಾಡಲಾಗುತ್ತಿತ್ತು. ಈಗ ನಿರ್ಮಾಣ ಹಂತದಲ್ಲಿಯೇ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭಿವಿಸದ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

Published On - 10:21 pm, Tue, 28 July 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್