AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಪಾಲಿ ಚಿತ್ರಮಂದಿರ ಕುಸಿತ

ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಕಪಾಲಿ ಚಿತ್ರಮಂದಿರ ಕುಸಿಬಿದ್ದಿದೆ. ಬೆಂಗಳೂರಿನ ಹೃದಯ ಭಾಗದಲ್ಲಿರುವ ಕಪಾಲಿ ಚಿತ್ರ ಮಂದಿರವನ್ನು ಕೆಡವಿ ಮತ್ತೆ ಕಟ್ಟಲಾಗುತ್ತಿತ್ತು. ಕಟ್ಟಡ ಕುಸಿತಕ್ಕೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಒಟ್ಟು ಎರಡು ಕಟ್ಟಡಗಳು ಕುಸಿತಗೊಂಡಿವೆ ಎನ್ನಲಾಗುತ್ತಿದೆ. ಈಗಾಗಲೇ ಅಪಾಯದ ಅಂಚಿನಲ್ಲಿದ್ದ ಈ ಎರಡು ಕಟ್ಟಡಗಳಲ್ಲಿ ಒಂದನ್ನು ಬಿಬಿಎಂಪಿ ಈ ಮೊದಲೇ ಖಾಲಿ ಮಾಡಿಸಿತ್ತು. ಈಗ ಎರಡೂ ಕಟ್ಟಡಗಳು ಕುಸಿದು ಬಿದ್ದಿವೆ ಎನ್ನಲಾಗ್ತಿದೆ. ಕೆಲ ದಿನಗಳ ಹಿಂದೆ ಪ್ರಖ್ಯಾತ ಕಪಾಲಿ ಚಿತ್ರಮಂದಿರವನ್ನು ಕೆಡವಿ ಮರು ನಿರ್ಮಾಣ ಮಾಡಲಾಗುತ್ತಿತ್ತು. ಈಗ […]

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಪಾಲಿ ಚಿತ್ರಮಂದಿರ ಕುಸಿತ
Guru
| Edited By: |

Updated on:Jul 30, 2020 | 4:50 PM

Share

ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಕಪಾಲಿ ಚಿತ್ರಮಂದಿರ ಕುಸಿಬಿದ್ದಿದೆ. ಬೆಂಗಳೂರಿನ ಹೃದಯ ಭಾಗದಲ್ಲಿರುವ ಕಪಾಲಿ ಚಿತ್ರ ಮಂದಿರವನ್ನು ಕೆಡವಿ ಮತ್ತೆ ಕಟ್ಟಲಾಗುತ್ತಿತ್ತು. ಕಟ್ಟಡ ಕುಸಿತಕ್ಕೆ ನಿಖರ ಕಾರಣಗಳು ತಿಳಿದು ಬಂದಿಲ್ಲ.

ಒಟ್ಟು ಎರಡು ಕಟ್ಟಡಗಳು ಕುಸಿತಗೊಂಡಿವೆ ಎನ್ನಲಾಗುತ್ತಿದೆ. ಈಗಾಗಲೇ ಅಪಾಯದ ಅಂಚಿನಲ್ಲಿದ್ದ ಈ ಎರಡು ಕಟ್ಟಡಗಳಲ್ಲಿ ಒಂದನ್ನು ಬಿಬಿಎಂಪಿ ಈ ಮೊದಲೇ ಖಾಲಿ ಮಾಡಿಸಿತ್ತು. ಈಗ ಎರಡೂ ಕಟ್ಟಡಗಳು ಕುಸಿದು ಬಿದ್ದಿವೆ ಎನ್ನಲಾಗ್ತಿದೆ.

ಕೆಲ ದಿನಗಳ ಹಿಂದೆ ಪ್ರಖ್ಯಾತ ಕಪಾಲಿ ಚಿತ್ರಮಂದಿರವನ್ನು ಕೆಡವಿ ಮರು ನಿರ್ಮಾಣ ಮಾಡಲಾಗುತ್ತಿತ್ತು. ಈಗ ನಿರ್ಮಾಣ ಹಂತದಲ್ಲಿಯೇ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭಿವಿಸದ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

Published On - 10:21 pm, Tue, 28 July 20

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!