AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಪಾಲಿ ಚಿತ್ರಮಂದಿರ ಕುಸಿತ

ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಕಪಾಲಿ ಚಿತ್ರಮಂದಿರ ಕುಸಿಬಿದ್ದಿದೆ. ಬೆಂಗಳೂರಿನ ಹೃದಯ ಭಾಗದಲ್ಲಿರುವ ಕಪಾಲಿ ಚಿತ್ರ ಮಂದಿರವನ್ನು ಕೆಡವಿ ಮತ್ತೆ ಕಟ್ಟಲಾಗುತ್ತಿತ್ತು. ಕಟ್ಟಡ ಕುಸಿತಕ್ಕೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಒಟ್ಟು ಎರಡು ಕಟ್ಟಡಗಳು ಕುಸಿತಗೊಂಡಿವೆ ಎನ್ನಲಾಗುತ್ತಿದೆ. ಈಗಾಗಲೇ ಅಪಾಯದ ಅಂಚಿನಲ್ಲಿದ್ದ ಈ ಎರಡು ಕಟ್ಟಡಗಳಲ್ಲಿ ಒಂದನ್ನು ಬಿಬಿಎಂಪಿ ಈ ಮೊದಲೇ ಖಾಲಿ ಮಾಡಿಸಿತ್ತು. ಈಗ ಎರಡೂ ಕಟ್ಟಡಗಳು ಕುಸಿದು ಬಿದ್ದಿವೆ ಎನ್ನಲಾಗ್ತಿದೆ. ಕೆಲ ದಿನಗಳ ಹಿಂದೆ ಪ್ರಖ್ಯಾತ ಕಪಾಲಿ ಚಿತ್ರಮಂದಿರವನ್ನು ಕೆಡವಿ ಮರು ನಿರ್ಮಾಣ ಮಾಡಲಾಗುತ್ತಿತ್ತು. ಈಗ […]

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಪಾಲಿ ಚಿತ್ರಮಂದಿರ ಕುಸಿತ
Guru
| Edited By: |

Updated on:Jul 30, 2020 | 4:50 PM

Share

ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಕಪಾಲಿ ಚಿತ್ರಮಂದಿರ ಕುಸಿಬಿದ್ದಿದೆ. ಬೆಂಗಳೂರಿನ ಹೃದಯ ಭಾಗದಲ್ಲಿರುವ ಕಪಾಲಿ ಚಿತ್ರ ಮಂದಿರವನ್ನು ಕೆಡವಿ ಮತ್ತೆ ಕಟ್ಟಲಾಗುತ್ತಿತ್ತು. ಕಟ್ಟಡ ಕುಸಿತಕ್ಕೆ ನಿಖರ ಕಾರಣಗಳು ತಿಳಿದು ಬಂದಿಲ್ಲ.

ಒಟ್ಟು ಎರಡು ಕಟ್ಟಡಗಳು ಕುಸಿತಗೊಂಡಿವೆ ಎನ್ನಲಾಗುತ್ತಿದೆ. ಈಗಾಗಲೇ ಅಪಾಯದ ಅಂಚಿನಲ್ಲಿದ್ದ ಈ ಎರಡು ಕಟ್ಟಡಗಳಲ್ಲಿ ಒಂದನ್ನು ಬಿಬಿಎಂಪಿ ಈ ಮೊದಲೇ ಖಾಲಿ ಮಾಡಿಸಿತ್ತು. ಈಗ ಎರಡೂ ಕಟ್ಟಡಗಳು ಕುಸಿದು ಬಿದ್ದಿವೆ ಎನ್ನಲಾಗ್ತಿದೆ.

ಕೆಲ ದಿನಗಳ ಹಿಂದೆ ಪ್ರಖ್ಯಾತ ಕಪಾಲಿ ಚಿತ್ರಮಂದಿರವನ್ನು ಕೆಡವಿ ಮರು ನಿರ್ಮಾಣ ಮಾಡಲಾಗುತ್ತಿತ್ತು. ಈಗ ನಿರ್ಮಾಣ ಹಂತದಲ್ಲಿಯೇ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭಿವಿಸದ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

Published On - 10:21 pm, Tue, 28 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ