AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಶುಕ್ರವಾರ, ಸೂಕ್ಷ್ಮತೆ ಅರಿತುಕೊಂಡು ಡ್ಯೂಟಿ ನಿಭಾಯಿಸಿ: DCP ಶರಣಪ್ಪ ಸೂಚನೆ

ಬೆಂಗಳೂರು: ಪೊಲೀಸ್ ಇಲಾಖೆ ಸಿಬ್ಬಂದಿಗಳು ಸೂಕ್ಷ್ಮ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಕಾರ್ಯನಿರ್ವಹಿಸಬೇಕು ಹಾಗೂ ಯಾವುದೇ ನಿರ್ಲಕ್ಷಕ್ಕೆ ಇಲ್ಲಿ ಅವಕಾಶ ಇಲ್ಲವೆಂದು ಪೂರ್ವ ವಿಭಾಗದ ಡಿಸಿಪಿ ಡಾ. ಎಸ್‌.ಡಿ. ಶರಣಪ್ಪ ಇಲಾಖಾ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ. ಡಿ.ಜೆ ಹಳ್ಳಿ ಹಾಗೂ ಕೆ.ಜಿಹಳ್ಳಿ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ, ಕರ್ತವ್ಯ ನಿರ್ವಹಿಸುತ್ತಿರುವ ಇಲಾಖಾ ಸಿಬ್ಬಂದಿಗಳಿಗೆ ಸೂಚನೆ ನೀಡಿರುವ ಶರಣಪ, ಸಿಬ್ಬಂದಿಗಳು ನೆನ್ನೆ ದಿನ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ನಿಷೇಧಾಜ್ಞೆ ಇದೆ;  ಪ್ರಾರ್ಥನೆಗೆ ಅವಕಾಶವಿರುವುದಿಲ್ಲ ಹಾಗೆಯೇ, ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು ಶಿಸ್ತಿನಿಂದ ಕರ್ತವ್ಯ ನಿರ್ವಹಿಸಿ, ನಾವು […]

ಇಂದು ಶುಕ್ರವಾರ, ಸೂಕ್ಷ್ಮತೆ ಅರಿತುಕೊಂಡು ಡ್ಯೂಟಿ ನಿಭಾಯಿಸಿ: DCP ಶರಣಪ್ಪ ಸೂಚನೆ
ಸಾಧು ಶ್ರೀನಾಥ್​
|

Updated on:Aug 14, 2020 | 11:57 AM

Share

ಬೆಂಗಳೂರು: ಪೊಲೀಸ್ ಇಲಾಖೆ ಸಿಬ್ಬಂದಿಗಳು ಸೂಕ್ಷ್ಮ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಕಾರ್ಯನಿರ್ವಹಿಸಬೇಕು ಹಾಗೂ ಯಾವುದೇ ನಿರ್ಲಕ್ಷಕ್ಕೆ ಇಲ್ಲಿ ಅವಕಾಶ ಇಲ್ಲವೆಂದು ಪೂರ್ವ ವಿಭಾಗದ ಡಿಸಿಪಿ ಡಾ. ಎಸ್‌.ಡಿ. ಶರಣಪ್ಪ ಇಲಾಖಾ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ.

ಡಿ.ಜೆ ಹಳ್ಳಿ ಹಾಗೂ ಕೆ.ಜಿಹಳ್ಳಿ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ, ಕರ್ತವ್ಯ ನಿರ್ವಹಿಸುತ್ತಿರುವ ಇಲಾಖಾ ಸಿಬ್ಬಂದಿಗಳಿಗೆ ಸೂಚನೆ ನೀಡಿರುವ ಶರಣಪ, ಸಿಬ್ಬಂದಿಗಳು ನೆನ್ನೆ ದಿನ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.

ನಿಷೇಧಾಜ್ಞೆ ಇದೆ;  ಪ್ರಾರ್ಥನೆಗೆ ಅವಕಾಶವಿರುವುದಿಲ್ಲ ಹಾಗೆಯೇ, ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು ಶಿಸ್ತಿನಿಂದ ಕರ್ತವ್ಯ ನಿರ್ವಹಿಸಿ, ನಾವು ಒಂದು ದೊಡ್ಡ ಕುಟುಂಬವಿದ್ದಂತೆ ಹಾಗಾಗಿ ನಾವೆಲ್ಲ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಇದು ನಿಮ್ಮ ಲಿಮಿಟ್ಸ್ ಅಲ್ಲದೆ ಹೋದರು ಸಹ ಒಗ್ಗಟ್ಟಾಗಿ ಕೆಲಸ ಮಾಡಿ ಎಂದಿದ್ದಾರೆ.

ನಾವೆಲ್ಲರೂ ಖಾಕಿಯ ಹೆಮ್ಮೆಯನ್ನು ಉಳಿಸಿಕೊಳ್ಳಬೇಕು. ಜೊತೆಗೆ ಇಂದು ಶುಕ್ರವಾರ ಆಗಿರುವುದರಿಂದ ಮುಸ್ಲಿಂ ಸಮುದಾಯದ ಜನರಿಗೆ ಪ್ರಾರ್ಥನೆ ಇದೆ, ಆದರೆ ಹಿಂಸಾಚಾರ ಪ್ರಕರಣದಿಂದ ಈ 2 ಏರಿಯಾಗಳಲ್ಲಿ 144 ಸೆಕ್ಷನ್ ಜಾರಿ ಇದೆ. ಹೀಗಾಗಿ ಪ್ರಾರ್ಥನೆಗೆ ಯಾವುದೇ ಅವಕಾಶವಿರುವುದಿಲ್ಲ ಮತ್ತು ಯಾವುದೇ ಕಾರಣಕ್ಕೂ ಅನಾವಶ್ಯಕವಾಗಿ ಲಾಠಿ ಬೀಸುವಂತಿಲ್ಲಾ ಎಂದು ಸಿಬ್ಬಂದಿ ಇಲಾಖೆಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

Published On - 11:48 am, Fri, 14 August 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ