AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿ ನೇಣಿಗೆ ಶರಣು

ಬೆಂಗಳೂರು: ಗಾಂಜಾ ಮಾರಾಟದ ಕೇಸ್​ನಲ್ಲಿ ಬಂಧಿಯಾಗಿದ್ದ ವಿಚಾರಣಾಧೀನ ಕೈದಿಯೊಬ್ಬ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊಸಕೋಟೆ ತಾಲೂಕಿನ ಲಾಲ್​ಬಾಗ್ ದಾಸರಹಳ್ಳಿ ನಿವಾಸಿಯಾಗಿದ್ದ ಲಕ್ಷ್ಮಯ್ಯ ಆತ್ಮಹತ್ಯೆಗೆ ಶರಣಾದ ವಿಚಾರಣಾಧೀನ ಕೈದಿ. ಗಾಂಜಾ ಮಾರಾಟ ಕೇಸ್​ನಲ್ಲಿ ಹೊಸಕೋಟೆ ಪೊಲೀಸರು ಇದೇ ತಿಂಗಳ 8ನೇ ತಾರೀಖಿನಂದು ಲಕ್ಷ್ಮಯ್ಯನನ್ನು ಬಂಧಿಸಿದ ಪೊಲೀಸರು ಆಗಸ್ಟ್​ 18ರಂದು ನ್ಯಾಯಾಲಕ್ಕೆ ಹಾಜರುಪಡಿಸಿದ್ದರು. ಈ ನಡುವೆ ಪೊಲೀಸರು ಆರೋಪಿ ಲಕ್ಷ್ಮಯ್ಯನಿಗೆ ಠಾಣೆಯಲ್ಲಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದೇ ಆರೋಪಿಯ ಆತ್ಮಹತ್ಯೆಗೆ ಕಾರಣವೆಂದು ಕುಟುಂಬಸ್ಥರು […]

ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿ ನೇಣಿಗೆ ಶರಣು
ಸಾಧು ಶ್ರೀನಾಥ್​
| Updated By: KUSHAL V|

Updated on: Aug 23, 2020 | 5:56 PM

Share

ಬೆಂಗಳೂರು: ಗಾಂಜಾ ಮಾರಾಟದ ಕೇಸ್​ನಲ್ಲಿ ಬಂಧಿಯಾಗಿದ್ದ ವಿಚಾರಣಾಧೀನ ಕೈದಿಯೊಬ್ಬ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊಸಕೋಟೆ ತಾಲೂಕಿನ ಲಾಲ್​ಬಾಗ್ ದಾಸರಹಳ್ಳಿ ನಿವಾಸಿಯಾಗಿದ್ದ ಲಕ್ಷ್ಮಯ್ಯ ಆತ್ಮಹತ್ಯೆಗೆ ಶರಣಾದ ವಿಚಾರಣಾಧೀನ ಕೈದಿ.

ಗಾಂಜಾ ಮಾರಾಟ ಕೇಸ್​ನಲ್ಲಿ ಹೊಸಕೋಟೆ ಪೊಲೀಸರು ಇದೇ ತಿಂಗಳ 8ನೇ ತಾರೀಖಿನಂದು ಲಕ್ಷ್ಮಯ್ಯನನ್ನು ಬಂಧಿಸಿದ ಪೊಲೀಸರು ಆಗಸ್ಟ್​ 18ರಂದು ನ್ಯಾಯಾಲಕ್ಕೆ ಹಾಜರುಪಡಿಸಿದ್ದರು.

ಈ ನಡುವೆ ಪೊಲೀಸರು ಆರೋಪಿ ಲಕ್ಷ್ಮಯ್ಯನಿಗೆ ಠಾಣೆಯಲ್ಲಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದೇ ಆರೋಪಿಯ ಆತ್ಮಹತ್ಯೆಗೆ ಕಾರಣವೆಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.