ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿ ನೇಣಿಗೆ ಶರಣು

ಬೆಂಗಳೂರು: ಗಾಂಜಾ ಮಾರಾಟದ ಕೇಸ್​ನಲ್ಲಿ ಬಂಧಿಯಾಗಿದ್ದ ವಿಚಾರಣಾಧೀನ ಕೈದಿಯೊಬ್ಬ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊಸಕೋಟೆ ತಾಲೂಕಿನ ಲಾಲ್​ಬಾಗ್ ದಾಸರಹಳ್ಳಿ ನಿವಾಸಿಯಾಗಿದ್ದ ಲಕ್ಷ್ಮಯ್ಯ ಆತ್ಮಹತ್ಯೆಗೆ ಶರಣಾದ ವಿಚಾರಣಾಧೀನ ಕೈದಿ. ಗಾಂಜಾ ಮಾರಾಟ ಕೇಸ್​ನಲ್ಲಿ ಹೊಸಕೋಟೆ ಪೊಲೀಸರು ಇದೇ ತಿಂಗಳ 8ನೇ ತಾರೀಖಿನಂದು ಲಕ್ಷ್ಮಯ್ಯನನ್ನು ಬಂಧಿಸಿದ ಪೊಲೀಸರು ಆಗಸ್ಟ್​ 18ರಂದು ನ್ಯಾಯಾಲಕ್ಕೆ ಹಾಜರುಪಡಿಸಿದ್ದರು. ಈ ನಡುವೆ ಪೊಲೀಸರು ಆರೋಪಿ ಲಕ್ಷ್ಮಯ್ಯನಿಗೆ ಠಾಣೆಯಲ್ಲಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದೇ ಆರೋಪಿಯ ಆತ್ಮಹತ್ಯೆಗೆ ಕಾರಣವೆಂದು ಕುಟುಂಬಸ್ಥರು […]

ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿ ನೇಣಿಗೆ ಶರಣು
ಸಾಧು ಶ್ರೀನಾಥ್​ Edited By:

Updated on: Aug 23, 2020 | 5:56 PM

ಬೆಂಗಳೂರು: ಗಾಂಜಾ ಮಾರಾಟದ ಕೇಸ್​ನಲ್ಲಿ ಬಂಧಿಯಾಗಿದ್ದ ವಿಚಾರಣಾಧೀನ ಕೈದಿಯೊಬ್ಬ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊಸಕೋಟೆ ತಾಲೂಕಿನ ಲಾಲ್​ಬಾಗ್ ದಾಸರಹಳ್ಳಿ ನಿವಾಸಿಯಾಗಿದ್ದ ಲಕ್ಷ್ಮಯ್ಯ ಆತ್ಮಹತ್ಯೆಗೆ ಶರಣಾದ ವಿಚಾರಣಾಧೀನ ಕೈದಿ.

ಗಾಂಜಾ ಮಾರಾಟ ಕೇಸ್​ನಲ್ಲಿ ಹೊಸಕೋಟೆ ಪೊಲೀಸರು ಇದೇ ತಿಂಗಳ 8ನೇ ತಾರೀಖಿನಂದು ಲಕ್ಷ್ಮಯ್ಯನನ್ನು ಬಂಧಿಸಿದ ಪೊಲೀಸರು ಆಗಸ್ಟ್​ 18ರಂದು ನ್ಯಾಯಾಲಕ್ಕೆ ಹಾಜರುಪಡಿಸಿದ್ದರು.

ಈ ನಡುವೆ ಪೊಲೀಸರು ಆರೋಪಿ ಲಕ್ಷ್ಮಯ್ಯನಿಗೆ ಠಾಣೆಯಲ್ಲಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದೇ ಆರೋಪಿಯ ಆತ್ಮಹತ್ಯೆಗೆ ಕಾರಣವೆಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us